ಶೆಟ್ಟಿ ಆಶೀರ್ವಾದ ಕೇಳಿದ ಮಠಂದೂರು
Team Udayavani, Apr 24, 2018, 12:43 PM IST
ಪುತ್ತೂರು: ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣಾಧಿಕಾರಿ ಕಚೇರಿ ಬಳಿ ಸೋಮವಾರ ಮುಖಾಮುಖಿಯಾದರು.
ಶಾಸಕಿ ಶಕುಂತಳಾ ಶೆಟ್ಟಿ ಅವರು ಚುನಾವಣಾಧಿಕಾರಿ ಕಚೇರಿಗೆ ಮೊದಲು ತೆರಳಿ ನಾಮಪತ್ರ ಸಲ್ಲಿಸಿದರು. ಹಿಂದಿರುಗುವ ವೇಳೆ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ‘ನೀವು ಹಿರಿಯರು. ಆಶೀರ್ವಾದ ಮಾಡಿ’ ಎಂದು ಶಕುಂತಳಾ ಶೆಟ್ಟಿ ಅವರಿಗೆ ಸಂಜೀವ ಮಠಂದೂರು ಕೈ ಮುಗಿದರು. ಪ್ರತಿಕ್ರಿಯಿಸಿದ ಶಕುಂತಳಾ ಶೆಟ್ಟಿ, ‘ಎಲ್ಲ ಮಹಾಲಿಂಗೇಶ್ವರನ ದಯೆ’ ಎಂದು ಹೇಳುತ್ತಾ ಮುಂದುವರಿದರು.
ಸೋಮವಾರ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಆಗಮಿಸಿದ ಎರಡೂ ಪಕ್ಷದವರು ಹೆಚ್ಚು- ಕಡಿಮೆ ಒಂದೇ ಸಮಯಕ್ಕೆ ಆಗಮಿಸಿದ್ದರು. ಸ್ವಲ್ಪ ಮೊದಲು ಆಗಮಿಸಿದ್ದ ಶಕುಂತಳಾ ಶೆಟ್ಟಿ ಮೊದಲು ನಾಮಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ