ಎರಡು ವಾರಗಳಿಂದ ನೀರಿಲ್ಲ: ಆಕ್ರೋಶ
Team Udayavani, May 9, 2018, 1:16 PM IST
ಕಡಬ : ಕುಡಿಯುವ ನೀರು ಪೂರೈಕೆಯ ಕೊಳವೆಬಾವಿಗೆ ಅಳವಡಿಸಿದ ಪಂಪ್ ಕೆಟ್ಟು ಹೋಗಿ ಎರಡು ವಾರಗಳಿಂದ ಕುಡಿಯಲೂ ನೀರಿಲ್ಲದೆ ಕಂಗಾಲಾಗಿರುವ ಐತ್ತೂರು ಗ್ರಾಮದ ಶಿವಾಜಿ ನಗರದ ನಿವಾಸಿಗಳು ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ಸಂಭವಿಸಿದೆ.
ಪಂಚಾಯತ್ ಕೊಳವೆ ಬಾಯಿಯ ಪಂಪ್ ಕೆಟ್ಟು ಹೋಗಿದ್ದು, ಬದಲಿ ಪಂಪ್ ಅಳವಡಿಸಿ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆಗೊಳಿಸುವಂತೆ ಮನವಿ ಮಾಡಿದರೂ ಪಿಡಿಒ ಕ್ರಮ ಕೈಗೊಂಡಿಲ್ಲ. ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ ಲಿಖಿತ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದ ವಾರ್ಡ್ ಸದಸ್ಯ
ಪಂಪ್ ದುರಸ್ತಿ
ಬದಲಿ ಪಂಪ್ ಲಭ್ಯವಿಲ್ಲದ ಕಾರಣ ಮತ್ತು ಕೆಟ್ಟುಹೋದ ಪಂಪ್ ದುರಸ್ತಿಯಾಗುವುದು ತಡವಾದುದರಿಂದ ಸಮಸ್ಯೆ ಎದುರಾಗಿತ್ತು. ಇದೀಗ ಪಂಪ್ ದುರಸ್ತಿಯಾಗಿ ಬಂದಿದ್ದು, ಕೊಳವೆಬಾವಿಗೆ ಇಳಿಸಲಾಗಿದೆ. ಸಮಸ್ಯೆ ಬಗೆಹರಿದಿದೆ ಎಂದು ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ