ಮುಂದಿನ ಬಾರಿ ಸ್ಪರ್ಧಿಸಲ್ಲ: ಶಕುಂತಳಾ ಶೆಟ್ಟಿ
Team Udayavani, May 17, 2018, 11:46 AM IST
ಪುತ್ತೂರು: ಮುಂದಿನ ಬಾರಿಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಹೊಸ ಅಭ್ಯರ್ಥಿಯನ್ನು ನಿಲ್ಲಿಸಿ, ಗೆಲ್ಲಿಸಲಾಗುವುದು. ತಾನು ಸ್ಪರ್ಧಿಸುವುದಿಲ್ಲ ಎಂದು ಶಾಸಕಿ ಶಕುಂತಳಾ ಶೆಟ್ಟಿ ಘೋಷಿಸಿದ್ದಾರೆ.
ಪುತ್ತೂರು ಖಾಸಗಿ ಬಸ್ ನಿಲ್ದಾಣ ಸಮೀಪದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಇದುವರೆಗೆ ನಾಲ್ಕು ಸಲ ಸೋತಿದ್ದೇನೆ. ಈ ಸೋಲಿನಿಂದ ಕಂಗೆಟ್ಟಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವೆ. ಸದ್ಯದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಸುತ್ತೇನೆ ಎಂದರು. ಯಾರಿಗೂ ನೋವು ಕೊಡಬೇಡಿ, ಅಕ್ರಮಗಳಲ್ಲಿ ಭಾಗಿಯಾಗಬೇಡಿ ಎಂದು ಕಾರ್ಯಕರ್ತರಿಗೆ ಕಿವಿಮಾತನ್ನೂ ಹೇಳಿದರು.
ಬೆದ್ರಾಳ ಬಳಿ ಶಕುಂತಳಾ ಶೆಟ್ಟಿ ಜಾಗ ಮಾಡಿದ್ದಾರೆ ಎಂಬ ರಾಜೇಶ್ ಬೆದ್ರಾಳ ಆರೋಪಕ್ಕೆ ಪ್ರತಿಕ್ರಿಯಿಸಿದ ಶೆಟ್ಟಿ, ಅವರು ತೋರಿಸಿದರೆ, ಆ ಜಾಗವನ್ನು ಅವರಿಗೇ ಕೊಡುತ್ತೇನೆ ಎಂದು ಸವಾಲೆಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ