ಕೆ.ಜೆ. ಬೋಪಯ್ಯ ನೇಮಕ ಪ್ರಶ್ನಿಸಿ ಸುಪ್ರೀಂಗೆ ‘ಕೈ’ ತುರ್ತು ಅರ್ಜಿ
Team Udayavani, May 18, 2018, 8:20 PM IST
ನವದೆಹಲಿ: ಬಿ.ಎಸ್. ಯಡ್ಯೂರಪ್ಪ ಅವರು ಸದನದಲ್ಲಿ ಶನಿವಾರ ವಿಶ್ವಾಸಮತ ಸಾಬೀತುಪಡಿಸುವ ಹಿನ್ನಲೆಯಲ್ಲಿ ಹಂಗಾಮಿ ಸ್ಪೀಕರ್ ಆಗಿ ರಾಜ್ಯಪಾಲರು ಬಿ.ಜೆ.ಪಿಯ. ಕೆ.ಜೆ ಬೋಪಯ್ಯ ಅವರನ್ನು ನೇಮಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸುಪ್ರಿಂಕೋರ್ಟ್ ಮೊರೆ ಹೋಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳಲಿರುವುದರಿಂದ ಇದಕ್ಕೆ ಮುಂಚಿತವಾಗಿ ಬೋಪಯ್ಯ ನೇಮಕಾತಿಗೆ ಮಧ್ಯಂತರ ತಡೆ ನೀಡಬೇಕು ಎಂದು ಅಭಿಷೇಕ್ ಮನು ಸಿಂಘ್ವಿ ಮತ್ತು ಕಪಿಲ್ ಸಿಬಲ್ ಅವರು ಸುಂಪ್ರೀಂಕೋರ್ಟ್ ನ ರಿಜಿಸ್ಟ್ರಾರ್ ಅವರಿಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ರಿಜಿಸ್ಟ್ರಾರ್ ಅವರು ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು