ಭ್ರೂಣಹತ್ಯೆ ವಿರೋಧಿಸಿ ಸೈಕಲ್‌ ಮೂಲಕ ದೇಶಾದ್ಯಂತ ಜಾಗೃತಿ


Team Udayavani, May 25, 2018, 5:30 AM IST

javed-25-5.jpg

ಪುತ್ತೂರು: ಭ್ರೂಣ ಹತ್ಯೆಯನ್ನು ವಿರೋಧಿಸಿ ಹಾಗೂ ಸಾಮಾಜಿಕ ವ್ಯವಸ್ಥೆ ಸುಧಾರಣೆಯ ಜಾಗೃತಿಗಾಗಿ ಬಿಹಾರದಿಂದ ಹೊರಟು ಸೈಕಲ್‌ ಸವಾರಿ ಮೂಲಕ ದೇಶಾದ್ಯಂತ ಜಾಗೃತಿ ಸಂಚಾರ ನಡೆಸುತ್ತಿರುವ ವ್ಯಕ್ತಿಯೊಬ್ಬರು 8ನೇ ರಾಜ್ಯವಾಗಿ ಕರ್ನಾಟಕದ ಪುತ್ತೂರು ತಾಲೂಕಿಗೆ ಆಗಮಿಸಿದ್ದರು. ಬಿಹಾರದ ಮುಹಮ್ಮದ್‌ ಜಾವೇದ್‌ (44) ಸೈಕಲ್‌ ಮೇಲೆ ದೊಡ್ಡದಾದ ತ್ರಿವರ್ಣ ಧ್ವಜ ಅಳವಡಿಸಿಕೊಂಡಿದ್ದು, ಸ್ಯಾನಿಟರಿ ನ್ಯಾಪ್‌ ಕಿನ್‌ ಮೇಲೆ ಸರಕಾರ ಶೇ. 12 ಜಿ.ಎಸ್‌.ಟಿ. ಹೇರಿರುವುದರ ಹಾಗೂ ಭ್ರೂಣ ಹತ್ಯೆ ವಿರುದ್ಧ ನನ್ನ ಅಭಿಯಾನ ಎಂದು ಬರೆದ ಬೋರ್ಡ್‌ ಅಳವಡಿಸಿದ್ದಾರೆ. ಜತೆಗೆ ಒಂದು ಪುಸ್ತಕವೂ ಇದ್ದು, ತಾವು ಹೋದಲ್ಲೆಲ್ಲ ಜನರ ಅಭಿಪ್ರಾಯ, ಸಹಿ ಸಂಗ್ರಹಿಸುತ್ತಿದ್ದಾರೆ.

2018 ಜನವರಿ 26ರಂದು ಪಾಟ್ನಾದಿಂದ ಹೊರಟಿರುವ ಇವರು ಕೇರಳ ರಾಜ್ಯದ ಮೂಲಕ ಕುಂಬ್ರ ತಲುಪಿದ್ದಾರೆ. ಮೋಜಿಗಾಗಿ ದೇಶ ಸುತ್ತಾಡುತ್ತಿಲ್ಲ. ದಾಖಲೆಯನ್ನು ನಿರ್ಮಿಸಬೇಕೆಂಬುದೂ ನನ್ನ ಉದ್ದೇಶವಲ್ಲ. ಭ್ರೂಣಹತ್ಯೆಯ ವಿರುದ್ಧ ಜನಜಾಗೃತಿ ಮೂಡಬೇಕು ಎಂಬ ಉದ್ದೇಶದಿಂದ ಪಾಟ್ನಾದಿಂದ ಹೊರಟು ಉತ್ತರ ಪ್ರದೇಶ, ಮಧ್ಯಪ್ರದೇಶ, ತಮಿಳುನಾಡು, ಕೇರಳ, ಆಂದ್ರಪ್ರದೇಶ, ತೆಲಂಗಾಣ ರಾಜ್ಯಗಳನ್ನು ಸುತ್ತಿದ್ದಾಗಿ ತಿಳಿಸಿದರು.


ಜನರ ಬೆಂಬಲ

ಎಲ್ಲ ಕಡೆಗಳಲ್ಲಿ ಜನರಿಂದ ಉತ್ತಮ ಸಹಕಾರ ಇದೆ. ಊಟ ಮತ್ತು ಆರ್ಥಿಕ ಸಹಾಯವನ್ನು ಕೆಲವರು ಮಾಡುತ್ತಿದ್ದಾರೆ. ತನ್ನ ಹೋರಾಟ ನ್ಯಾಯೋಚಿತ ಎಂದು ಜನರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಭ್ರೂಣ ಹತ್ಯೆ ಮತ್ತು ಜಿ.ಎಸ್‌.ಟಿ. ತೆರಿಗೆ ಯಾರಿಗೂ ಬೇಡವಾಗಿದೆ. ಆದರೆ ಜನರು ಪ್ರತಿಭಟಿಸಲು ಏಕೆ ಹಿಂದೇಟು ಹಾಕುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎನ್ನುತ್ತಾರೆ ಜಾವೇದ್‌.

ಸಾಮಾಜಿಕ ಪಿಡುಗಿನ ವಿರುದ್ಧ
ನನ್ನ ಹೋರಾಟ ಯಾರ ವಿರುದ್ಧವೂ ಅಲ್ಲ. ಅದು ವ್ಯವಸ್ಥೆಯ ವಿರುದ್ಧ ಮಾತ್ರ ಎಂಬುದನ್ನು ಎಲ್ಲ ಕಡೆಯೂ ಹೇಳುತ್ತಿದ್ದೇನೆ. ನನ್ನ ಸೈಕಲ್‌ ಗೆ ತ್ರಿವರ್ಣ ಧ್ವಜವನ್ನು ಕಟ್ಟಿದ್ದೇನೆ. ನನ್ನ ಹೋರಾಟ ಅಪ್ಪಟ ಭಾರತೀಯನಾಗಿಯೇ ವಿನಃ ಯಾವುದೋ ಪಕ್ಷ, ಧರ್ಮದ ಅನುಯಾಯಿಯಾಗಿ ಅಲ್ಲ. ದೇಶದಲ್ಲಿ ಚಾಲ್ತಿಯಲ್ಲಿರುವ ಸಾಮಾಜಿಕ ಪಿಡುಗಿನ ವಿರುದ್ಧ ಯುವ ಸಮೂಹ ಎಚ್ಚೆತ್ತುಕೊಳ್ಳಬೇಕು. ನನ್ನ ಹೋರಾಟಕ್ಕೆ ಗೆಲುವು ಸಿಗಬಹುದೆಂಬ ನಿರೀಕ್ಷೆ ಇದೆ ಎಂದು ಮುಹಮ್ಮದ್‌ ಜಾವೇದ್‌ ತಿಳಿಸಿದ್ದಾರೆ.

ನಿದ್ದೆಗೆ ನಿಲ್ದಾಣ
ದಿನವಿಡೀ ಸೈಕಲ್‌ನಲ್ಲಿ ಪ್ರಯಾಣ ನಡೆಸಿ ರಾತ್ರಿ ವೇಳೆ ಬಸ್ಸು ನಿಲ್ದಾಣದಲ್ಲೇ ಮಲಗುತ್ತೇನೆ. ಐದು ತಿಂಗಳ ಯಾತ್ರೆಯಲ್ಲಿ ಎಲ್ಲೂ ನನಗೆ ತೊಂದರೆಯಾಗಿಲ್ಲ. ಜನರು ಮಾಡುವ ಸಣ್ಣ ಪುಟ್ಟ ಆರ್ಥಿಕ ಸಹಾಯದಿಂದಲೇ ನಾನು ಯಾತ್ರೆಯಲ್ಲಿ ಹೊಟ್ಟೆ ತುಂಬಿಸುತ್ತಿದ್ದೇನೆ ಎಂದು ಸೈಕಲ್‌ ಯಾತ್ರಿ ಜಾವೇದ್‌ ಹೇಳಿಕೊಂಡಿದ್ದಾರೆ.

29 ರಾಜ್ಯ ಸುತ್ತಾಟ
ದೇಶದ 29 ರಾಜ್ಯಗಳನ್ನು ಸುತ್ತಾಡಿ ಜಾಗೃತಿ ಮೂಡಿಸುತ್ತೇನೆ ಎನ್ನುವ ಮೊಹಮ್ಮದ್‌ ಜಾವೇದ್‌, ಪಾಟ್ನಾದಲ್ಲಿ ಬಡಗಿ ವೃತ್ತಿ ಮಾಡಿಕೊಂಡಿದ್ದಾರೆ. ಸಣ್ಣ ಪ್ರಾಯದಲ್ಲೇ ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಟ ಮನೋಭಾವ ಹೊಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೆ. ಸ್ಯಾನಿಟರಿ ನ್ಯಾಪ್‌ ಕಿನ್‌ ಮೇಲೆ ಸರಕಾರ ಶೇ. 12 ಜಿ.ಎಸ್‌.ಟಿ. ಹಾಕಿರುವುದನ್ನು ವಿರೋಧಿಸಿ ಹಾಗೂ ಭ್ರೂಣಹತ್ಯೆ ತಡೆಗೆ ಆಗ್ರಹಿಸಿ, ದೇಶಾದ್ಯಂತ ಅಭಿಯಾನ ಕೈಗೊಂಡಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.