ಬಂಟ್ವಾಳ ವಿಶ್ವ ಪರಿಸರ ದಿನಾಚರಣೆ
Team Udayavani, Jun 6, 2018, 4:34 PM IST
ಬಂಟ್ವಾಳ : ಬಿ.ಸಿ.ರೋಡ್ ಮಿನಿವಿಧಾನ ಸೌಧದ ಎದುರು ಕೋರ್ಟ್ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5ರಂದು ಆಚರಿಸಲಾಯಿತು. ಅರಣ್ಯ ಇಲಾಖೆ ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಕಂದಾಯ ಇಲಾಖೆ ಹಾಗೂ ಪುರಸಭೆ ಬಂಟ್ವಾಳ ಸಂಯುಕ್ತವಾಗಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಬಂಟ್ವಾಳ ತಹಶೀಲ್ದಾರ್ ವೈ. ರವಿ, ಸೀನಿಯರ್ ಸಿವಿಲ್ ಜಡ್ಜ್ ಮಹಮ್ಮದ್ ಇಮ್ತಿಯಾಜ್ ಮಹಮ್ಮದ್, ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಧೀಶೆ ಪ್ರತಿಭಾ ಡಿ.ಎಸ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ಬಿ. ವೆಂಕಟರಮಣ ಶೆಣೈ, ಹಾಗೂ ವಕೀಲ ಸಂಘದ ಪಧಾದಿಕಾರಿಗಳು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಬಿ., ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಅರಣ್ಯ ರಕ್ಷಕರಾದ ವಿನಯಕುಮಾರ್, ಶಿವಲಿಂಗ ಸ್ವಾಮಿ, ಸಿಬ್ಬಂದಿಗಳಾದ ಭಾಸ್ಕರ್ ಡಿ., ಜಯರಾಮ, ಸ್ನೇಕ್ ಕಿರಣ್ ಪಿಂಟೊ, ನಗರ ಠಾಣಾ ಎಸ್. ಐ. ಚಂದ್ರಶೇಖರ್, ಪುರಸಭಾ ಅಧಿಕಾರಿ ರತ್ನ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ