ನಾಳೆನೂತನಕಟ್ಟಡದಲ್ಲಿ ಪ್ರಗತಿಸ್ಟಡಿಸೆಂಟರ್‌ನ ವಿಜ್ಞಾನ ವಿಭಾಗಉದ್ಘಾಟನೆ


Team Udayavani, Jun 24, 2018, 1:18 PM IST

24-june-16.jpg

ಪುತ್ತೂರು : ಪ್ರಗತಿ ಎಜುಕೇಶನಲ್‌ ಫೌಂಡೇಶನ್‌ ಪುತ್ತೂರು ಪ್ರಾಯೋಜಕತ್ವದ ಶ್ರೀ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿರುವ ಪ್ರಗತಿ ಸ್ಟಡಿ ಸೆಂಟರ್‌ನ ವಿಜ್ಞಾನ ವಿಭಾಗವು ಜೂ. 25ರಂದು ನೂತನ ಕಟ್ಟಡದಲ್ಲಿ ಉದ್ಘಾಟನೆಗೊಳ್ಳಲಿದೆ.

ಪ್ರಗತಿ ಸ್ಟಡಿ ಸೆಂಟರ್‌ನ ಮತ್ತೊಂದು  ಮೈಲಿಗಲ್ಲು ಎಂಬಂತೆ ಬೊಳುವಾರು ಜಿ.ಎಲ್‌. ಟ್ರೇಡ್‌ ಸೆಂಟರ್‌ನಲ್ಲಿ ನೇರವಾಗಿ
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗವು ಜೂ. 25ರಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಂದ
ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮಕ್ಕೆ ವಿವಿಧ ಗಣ್ಯರು ಮತ್ತು ವಿಜ್ಞಾನ ಕ್ಷೇತ್ರದಲ್ಲಿನ ಸಾಧಕರು ಆಗಮಿಸಲಿದ್ದಾರೆ.

ಸಂಸ್ಥೆಯಲ್ಲಿ ನುರಿತ ಹಾಗೂ ಅನುಭವಸ್ಥ ಉಪನ್ಯಾಸಕರಿಂದ ಉತ್ತಮ ಗುಣಮಟ್ಟದ ವ್ಯಾಸಂಗವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಹೊಸದಾಗಿ ತೆರೆಯುತ್ತಿರುವ ವಿಜ್ಞಾನ ವಿಭಾಗಕ್ಕೆ ಸುಸಜ್ಜಿತವಾದ ವಿಜ್ಞಾನ ಲ್ಯಾಬ್‌, ಸ್ಮಾರ್ಟ್‌ ಬೋರ್ಡ್‌, ಅದರೊಂದಿಗೆ ಮಂಗಳೂರಿನ ನುರಿತ ಉಪನ್ಯಾಸಕರಿಂದ ಸಿಇಟಿ, ನೀಟ್‌, ಜೆಇಇ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆದ್ಯತೆಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ ಎನ್‌ಐಒಎಸ್‌ ಸಂಸ್ಥೆಯ ಪರೀಕ್ಷೆಗಳಿಗೆ ಉತ್ತೇಜಿಸಲಾಗುತ್ತದೆ. ಮಂಗಳೂರನ್ನು ಹೊರತುಪಡಿಸಿ ಜಿಲ್ಲೆಯಲ್ಲೇ ಪ್ರಗತಿಯ ಹೊಸ ಪ್ರಯತ್ನವಿದು.

ದೂರದ ಊರಿನ ಸಂಸ್ಥೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಸುಸಜ್ಜಿತ ವಸತಿ ನಿಲಯದ ವ್ಯವಸ್ಥೆ ಮಾಡಲಾಗಿದೆ. ಎರಡೂ ವಸತಿ ನಿಲಯಗಳು ಪ್ರಶಾಂತ ವಾದ ವಾತಾವರಣದಲ್ಲಿ ಸಂಸ್ಥೆಯಿಂದ 4 ಕಿ.ಮೀ. ದೂರದಲ್ಲಿದ್ದು, ವಸತಿ ನಿಲಯದ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಕೊಡಲಾಗಿದೆ. ಪ್ರಥಮ ಪಿಯುಸಿಯಲ್ಲಿ
ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ನೇರವಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲೇ ಮುಂದುವರಿಯುವ ಅಥವಾ ಹತ್ತನೇ ತರಗತಿ ಉತ್ತೀರ್ಣಗೊಂಡು 15 ವರ್ಷ ತುಂಬಿರುವ ವಿದ್ಯಾರ್ಥಿಗಳಿಗೆ ಒಂದು ಅದ್ಭುತ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಪ್ರಯತ್ನವು ಪ್ರಗತಿಯ ನೂತನ ಹೆಜ್ಜೆಯಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.