ಶಾಂತಿವನದಲ್ಲಿ ಸಂಗೀತ ಆಲಿಸಿದ ಮಾಜಿ ಸಿಎಂ
Team Udayavani, Jun 26, 2018, 3:05 PM IST
ಬೆಳ್ತಂಗಡಿ: ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಸಂಗೀತ ಆಲಿಸಿ ಫುಲ್ ರಿಲ್ಯಾಕ್ಸ್ ಮೂಡ್ನಲ್ಲಿದ್ದಂತೆ ಕಂಡುಬಂದರು.
ಅಂತಾರಾಷ್ಟ್ರೀಯ ಕಲಾವಿದೆ ಸಹನಾ ಸಾಮ್ರಾಜ್ ಅವರ ಗಾಯನ ಆಯೋಜಿಸಲಾಗಿತ್ತು. ಸಂಜೆ ವಾಕಿಂಗ್ ಮುಗಿಸಿ ಸಿದ್ದರಾಮಯ್ಯ ಕಛೇರಿ ನಡೆಯುತ್ತಿದ್ದ ಸಭಾಂಗಣಕ್ಕೆ ಬಂದು ಸಂಜೆ 6ರಿಂದ 7 ಗಂಟೆಯ ತನಕ ಸಂಗೀತ ಆಲಿಸಿದರು.
ಕಲಾವಿದೆ ಸಹನಾ ಸಾಮ್ರಾಜ್ ಅವರೂ ಶಾಂತಿವನಕ್ಕೆ ಚಿಕಿತ್ಸೆಗಾಗಿ ಆಗಮಿಸಿದ್ದು, ಅಲ್ಲೇ ಸಂಗೀತ ಕಛೇರಿ ನಡೆಸಿಕೊಟ್ಟರು. ತಮಿಳು ಮೂಲ ದವರಾದರೂ ಕನ್ನಡ ಕೃತಿಗಳನ್ನು ಹಾಡಿ ಮೆಚ್ಚುಗೆಗೆ ಪಾತ್ರರಾದರು. ಬಳಿಕ ಶಾಂತಿವನ ಟ್ರಸ್ಟ್ ವತಿಯಿಂದ ಸಿದ್ದರಾಮಯ್ಯ ಸಹನಾ ಮತ್ತು ಸಾಥ್ ನೀಡಿದ ನಿಕ್ಷಿತ್ ಪುತ್ತೂರು ಹಾಗೂ ವಿಶ್ವಜಿತ್ ಅವರನ್ನು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ