ಬಂಟ್ವಾಳ: ಭಾರೀ ಮಳೆ; ಮನೆಗಳಿಗೆ ನುಗ್ಗಿದ ನೀರು
Team Udayavani, Jun 28, 2018, 2:15 AM IST
ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನೀರು ಹರಿಯಲು ಜಾಗವಿಲ್ಲದೆ ಅಮಾrಡಿ, ಬಿ. ಮೂಡ, ಭಂಡಾರಿಬೆಟ್ಟು ಸಹಿತ ಇತರ ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿದೆ. ತಗ್ಗು ಪ್ರದೇಶ ಜಲಾವೃತವಾಗಿದ್ದು, ಜನ ಸಂಚಾರಕ್ಕೆ ಅಡ್ಡಿಯಾಗಿದೆ. ಅಮಾrಡಿ ವಸತಿ ಸಮುಚ್ಚಯ ಪ್ರದೇಶದಲ್ಲಿ ನೆರೆಯಂತೆ ಮಳೆ ನೀರು ಸಂಗ್ರಹವಾಗಿತ್ತು.ಕೆಲವೊಂದು ವಸತಿ ಸಮುಚ್ಚಯದ ಪ್ರದೇಶದಲ್ಲಿ ಜೆಸಿಬಿ ಬಳಸಿ ಚರಂಡಿ ದುರಸ್ತಿ ಮಾಡಿದ್ದು, ನೀರು ಹರಿದು ಹೋಗುವಂತೆ ಮಾಡಲಾಗುತ್ತಿದೆ.
ತಹಶೀಲ್ದಾರ್ ಸಂತೋಷ್ ಜಿ., ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಸದಸ್ಯರಾದ ಜಗದೀಶ ಕುಂದರ್, ಬಿ. ದೇವದಾಸ ಶೆಟ್ಟಿ, ಗಂಗಾಧರ್, ಪುರಸಭಾ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೊ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ನಾಟೇಕಾರ್, ಸಿಬಂದಿ ಸದಾಶಿವ, ಶಿವಪ್ರಸಾದ್ ಸ್ಥಳದಲ್ಲಿದ್ದು, ಮುನ್ನೆಚ್ಚರಿಕೆ ವಹಿಸಿದ್ದಾರೆ. ಅಗ್ನಿಶಾಮಕ ದಳವನ್ನು ಸನ್ನದ್ಧವಾಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು