ಶಿರಾಡಿ ಘಾಟಿ ಕಾಮಗಾರಿ ಪೂರ್ಣ: ಜು.15ರಿಂದ ಸಂಚಾರಕ್ಕೆ ಮುಕ್ತ


Team Udayavani, Jul 11, 2018, 2:15 AM IST

shiradi-ghat-road-repair-30-3.jpg

ನೆಲ್ಯಾಡಿ: ಗುಂಡ್ಯ ಅಡ್ಡಹೊಳೆಯಿಂದ ಕೆಂಪುಹೊಳೆಯವರೆಗಿನ ಶಿರಾಡಿ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಸೋಮವಾರ ನಡೆಸಿದ ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಅವರು, ಕಾಮಗಾರಿ ಪೂರ್ತಿಯಾಗಿದ್ದು, ಕ್ಯೂರಿಂಗ್‌ ನಡೆಯುತ್ತಿದೆ. ಜು. 15ರಿಂದ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್‌ ಕುಮಾರ್‌ ಶಿರಾಡಿ, ಗ್ರಾ.ಪಂ. ಸದಸ್ಯ ಪ್ರಕಾಶ್‌ ಗುಂಡ್ಯ, ದಾಮೋದರ ಗುಂಡ್ಯ ಅವರು, ಸಂಚಾರಕ್ಕೆ ಅನುವು ನೀಡದಿರುವ ಕಾರಣ ಸ್ಥಳೀಯ ಶಾಲಾ ಮಕ್ಕಳು, ಗ್ರಾಮಸ್ಥರಿಗೆ ಅನನುಕೂಲವಾಗುತ್ತಿದೆ. ಕಾಂಕ್ರೀಟ್‌ ಕಾಮಗಾರಿಯಾಗಿ 15 ದಿನಗಳು ಕಳೆದಿರುವುದರಿಂದ ವಾಹನಗಳಿಗೆ ಸಂಚರಿಸಲು ಅನುವು ಮಾಡಿಕೊಡಬೇಕು. ವಿಪರೀತ ಮಳೆಯ ಕಾರಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಯಾತ್ರಾರ್ಥಿಗಳಿಗೆ ಚಾರ್ಮಾಡಿ ಘಾಟಿ ಸಂಚಾರ ತಡೆಯುಂಟಾಗುತ್ತಿದ್ದು, ಕೂಡಲೇ ಜಿಲ್ಲಾಡಳಿತವು ರಸ್ತೆಯನ್ನು ಸಂಚಾರಕ್ಕೆ ತೆರವುಗೊಳಿಸುವಂತೆ ಅವರು ಮನವಿ ಮಾಡಿಕೊಂಡರು. ಸ್ಥಳೀಯ ಶಾಲಾ ವಿದ್ಯಾರ್ಥಿಗಳ ತುರ್ತು ಸಂಚಾರಕ್ಕೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಶಶಿಕುಮಾರ್‌ ಸೆಂಥಿಲ್‌ ಭರವಸೆಯಿತ್ತರು.

ಪ್ರತಿಭಟನೆ ವಾಪಸ್‌
ಶಾಲಾ ಮಕ್ಕಳಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಅನಾನುಕೂಲವಾಗುತ್ತಿದ್ದು, ಸಂಚಾರ ನಿಷೇಧ ತೆರವುಗೊಳಿಸುವಂತೆ ಆಗ್ರಹಿಸಿ ಜು. 10ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಜಿಲ್ಲಾಧಿಕಾರಿ ಭರವಸೆ ಹಿನ್ನೆಲೆಯಲ್ಲಿ ಹಿಂಪಡೆಯಲಾಗಿದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್‌ ಕುಮಾರ್‌ ಶಿರಾಡಿ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಆದಿಚುಂಚನಗಿರಿಯ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಅವರಿಗೆ ಪೊಲೀಸರು ತಡೆಯೊಡ್ಡಿದ್ದರು. ಯಾವುದೇ ವಾಹನಗಳನ್ನು ಬಿಡದಂತೆ ಎಸ್ಪಿ ಖಡಕ್‌ ಆದೇಶ ನೀಡಿದ್ದಾರೆ ಎಂದು ಹೇಳುತ್ತಿದ್ದರು. ಈ ನಡುವೆ ಮಾಜಿ ಶಾಸಕರ ಕಾರನ್ನು ಬಿಟ್ಟದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಯಿತು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.