ಹೊಸಮಠ ಸೇತುವೆ: 4 ದಿನದಿಂದ ಇಳಿದಿಲ್ಲ ನೀರು


Team Udayavani, Jul 14, 2018, 2:45 AM IST

hosmutt-13-7.jpg

ಕಡಬ: ಕಡಬ ಹೊಸಮಠ ಸೇತುವೆಯ ಮೇಲೆ ಕಳೆದ 4 ದಿನಗಳಿಂದ ಸತತವಾಗಿ ನೆರೆ ನೀರು ಹರಿಯುತ್ತಲೇ ಇದೆ. ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ. ನೆರೆ ನೀರು ಹರಿಯುತ್ತಿರುವ ಸೇತು ವೆಯ ಮೇಲೆ ವಾಹನಗಳು ಸಂಚರಿಸಿ ಅವಘಡ ಸಂಭವಿಸಬಾರದೆನ್ನುವ ಮುನ್ನೆಚ್ಚರಿಕೆ ನೆಲೆಯಲ್ಲಿ ರಾತ್ರಿ, ಹಗಲು ಪೊಲೀಸರು, ಗೃಹರಕ್ಷಕ ದಳದ ಸಿಬಂದಿ ಕಾವಲು ಕಾಯುತ್ತಲೇ ಇದ್ದಾರೆ. ಹೊಸಮಠ ಸೇತುವೆಯ ಇಕ್ಕೆಲಗಳಲ್ಲಿ ರಕ್ಷಣಾ ಗೇಟುಗಳನ್ನು ಹಾಕಿ ಮುಚ್ಚಲಾಗಿದೆ.

ವಿದ್ಯಾರ್ಥಿಗಳಿಗೆ ಹೆಚ್ಚಿನ ಕಷ್ಟ
ಶಾಲೆ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇತುವೆ ಮುಳುಗಡೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸೇತುವೆ ಮುಳುಗಡೆಯಾಗಿರುವ ಕಾರಣದಿಂದಾಗಿ ಹೊಸಮಠ ಸೇತುವೆಯ ಮೂಲಕ ಉಪ್ಪಿನಂಗಡಿ-ಕಡಬ ನಡುವೆ ಸಂಚರಿಸುತ್ತಿದ್ದ ಸರಕಾರಿ ಬಸ್‌ ಗಳು ಓಡಾಟ ಸ್ಥಗಿತಗೊಳಿಸಿವೆ. ವಿದ್ಯಾರ್ಥಿಗಳು ಬೆಳಗ್ಗೆ ಖಾಸಗಿ ವಾಹನಗಳಲ್ಲಿ ಬಂದರೆ, ಸಂಜೆ ಮನೆ ಸೇರಲು ಪರದಾಡುವಂತಾಗಿದೆ. ಶಾಲೆ ಬಿಟ್ಟು ಕಡಬದಿಂದ ಬಿಳಿನೆಲೆ, ಕೊಂಬಾರು, ಮರ್ಧಾಳ, ಕೈಕಂಬ ಮೊದಲಾದ ಕಡೆ ಹೋಗಬೇಕಾದ ವಿದ್ಯಾರ್ಥಿಗಳು ಸಂಜೆ ಆರು ಗಂಟೆಯ ತನಕವೂ ವಾಹನಗಳಿಲ್ಲದೆ ಕಡಬ ಬಸ್‌ ನಿಲ್ದಾಣದಲ್ಲಿ ಉಳಿಯುವಂತಾಗಿದೆ. ಕೆಲವು ವಿದ್ಯಾರ್ಥಿಗಳು ಖಾಸಗಿ ಜೀಪುಗಳಲ್ಲಿ ನೇತಾಡಿಕೊಂಡು ಮಳೆಗೆ ಮೈಯೊಡ್ಡಿ ಹೋಗುತ್ತಿದ್ದಾರೆ. ಸಮಸ್ಯೆ ಬಿಗಡಾಯಿಸಿದ್ದರೂ ಸಂಬಂಧಪಟ್ಟವರು ಗಮನಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಮುಳುಗು ಸೇತುವೆಗೆ ಹಲವು ಜೀವ ಬಲಿ
ಈ ಹಿಂದೆ ಮುಳುಗಡೆಯಾದ ಸೇತುವೆಯ ಮೇಲೆ ವಾಹನ ಚಲಾಯಿಸುವ ದುಸ್ಸಾಹಸಕ್ಕೆ ಇಳಿದು ನೀರಿಗೆ ಬಲಿಯಾದ ಜೀವಗಳು ಹಲವು. ಸುಮಾರು 5 ದಶಕಗಳ ಹಿಂದೆ ನೆರೆನೀರಿನಲ್ಲಿ ಮುಳುಗಿದ್ದ ಸೇತುವೆಯನ್ನು ದಾಟಲು ಯತ್ನಿಸಿದ್ದ ಖಾಸಗಿ ಬಸ್ಸೊಂದು ಮುಳುಗಿ ಓರ್ವ ಪ್ರಯಾಣಿಕ ನೀರುಪಾಲಾಗಿದ್ದ. ಆ ಬಳಿಕ ಹಲವು ವರ್ಷಗಳ ಅನಂತರ ತಮಿಳುನಾಡಿನ ಪ್ರವಾಸಿ ಯುವಕರಿಬ್ಬರು ನೆರೆ ನೀರಿನಲ್ಲಿ ಕೊಚ್ಚಿಹೋಗಿದ್ದರು. ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿಯೊಂದು ಮುಳುಗಿ ಕೃಷಿಕರೊಬ್ಬರು ಜೀವ ಕಳೆದುಕೊಂಡಿದ್ದರು. 2006ರ ಮಳೆಗಾಲದಲ್ಲಿ ಸಿಮೆಂಟ್‌ ಸಾಗಾಟದ ಲಾರಿಯೊಂದು ಸೇತುವೆಯ ಮೇಲೆ ಚಲಿಸಿ ನೀರುಪಾಲಾಗಿ ಲಾರಿಯಲ್ಲಿದ್ದ ನಾಲ್ವರು ಮೃತಪಟ್ಟಿದ್ದರು. ಈ ಕಹಿ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.