ನಾಡಕಚೇರಿ ಅವ್ಯವಸ್ಥೆ: ಕಲಿಯುಗ ಸೇವಾ ಸಮಿತಿಯಿಂದ ದೂರು


Team Udayavani, Aug 11, 2018, 12:19 PM IST

11-agust-9.jpg

ಪುತ್ತೂರು : ನಾಡ ಕಚೇರಿಯ ಅವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆ ಯಾಗುತ್ತಿರುವ ಕುರಿತು ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿ ವತಿಯಿಂದ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ಶಾಸಕರು ಹಾಗೂ ಸಹಾಯಕ ಕಮಿಷನರ್‌ಗೆ ದೂರು ನೀಡಿದ್ದಾರೆ. 20 ಗ್ರಾಮ ವ್ಯಾಪ್ತಿಯನ್ನೊಳಗೊಂಡ ಉಪ್ಪಿನಂಗಡಿ ಹೋಬಳಿ ಕಚೇರಿಯಲ್ಲಿ ಸಿಬಂದಿ ಕೊರತೆ, ಕಂಪ್ಯೂಟರ್‌ ಆಪರೇಟರ್‌ ಕೊರತೆ, ಕಟ್ಟಡದಲ್ಲಿ ಸ್ಥಳಾವಕಾಶ ಕೊರತೆ ಹೀಗೆ ಅನೇಕ ಸಮಸ್ಯೆಗಳಿಂದ ನಾಡ ಕಚೇರಿಯಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಲು ತೊಂದರೆಪಡಬೇಕಾಗಿದೆ.

ಗ್ರಾಮಗಳಲ್ಲಿ ಇರುವ ಬಾಬೂಜಿ ಸೇವಾ ಕೇಂದ್ರಗಳು ಸರಿಯಾಗಿ ಕಾರ್ಯ ನಿರ್ವಹಿಸದ ಕಾರಣ ಜನ ಹೋಬಳಿ ಕೇಂದ್ರವನ್ನೇ ಅವಲಂಬಿಸಬೇಕಾಗಿದೆ. ದಿನದಲ್ಲಿ ನೂರಾರು ಮಂದಿ ಅರ್ಜಿಗಳನ್ನು ಸಲ್ಲಿಸಲು ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಒಬ್ಬರೇ ಕಂಪ್ಯೂಟರ್‌ ಆಪರೇಟರ್‌ ಇರುವುದರಿಂದ ಕೆಲವೇ ಅರ್ಜಿಗಳು ಮಾತ್ರ ದಿನದಲ್ಲಿ ಸ್ವೀಕೃತವಾಗುತ್ತದೆ. ಬೆಳಗ್ಗೆಯಿಂದ ಸಂಜೆಯವರೆಗೆ ಸರತಿ ಸಾಲಿನಲ್ಲಿ ಜನ ಕಾದು ಮತ್ತೆ ಮರುದಿನ ಬಂದು ನಿಲ್ಲಬೇಕಾಗುತ್ತದೆ.

ಜಿಲ್ಲಾಧಿಕಾರಿಯವರು ಈ ಕಟ್ಟಡವನ್ನು ಬೇರೆಡೆಗೆ ಸ್ಥಳಾಂತರಿಸಲು ಆದೇಶ ಮಾಡಿದ್ದರೂ ಗ್ರಾ.ಪಂ. ಒಪ್ಪಿಗೆ ಸಿಕ್ಕಿಲ್ಲ. ಇಲ್ಲಿನ ಸಿಬಂದಿ ಕೊರತೆ ಮತ್ತು ಇನ್ನಿತರ ಸಮಸ್ಯೆಗಳ ಕುರಿತು 2016ರ ಆ. 11ರಂದು ದೂರು ನೀಡಲಾಗಿತ್ತು. ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್‌ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದರೂ, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ. 

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.