ಆಟಿ ಅಮಾವಾಸ್ಯೆ ತೀರ್ಥಸ್ನಾನ, ಭಕ್ತ ಜನಸಾಗರ 


Team Udayavani, Aug 12, 2018, 11:52 AM IST

12-agust-7.jpg

ಪುಂಜಾಲಕಟ್ಟೆ: ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಶನಿವಾರ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ ಜರಗಿತು. ಸಾವಿರಾರು ಭಕ್ತರು ಆಗಮಿಸಿ ಇಲ್ಲಿನ ಗದಾತೀರ್ಥ, ಉಂಗುಷ್ಠ ತೀರ್ಥ ಹಾಗೂ ಜಾನು ತೀರ್ಥಗಳೆಂಬ ಕೆರೆಗಳಲ್ಲಿ ತೀರ್ಥಸ್ನಾನ ಮಾಡಿ ಬಾಗಿನ ಅರ್ಪಿಸಿದರು. ಬಳಿಕ ಶ್ರೀ ಪಾರ್ವತೀ-ಪರಮೇಶ್ವರರನ್ನು ದರ್ಶಿಸಿ ಪ್ರಸಾದ ಸ್ವೀಕರಿಸಿದರು.

ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್‌, ತಾಲೂಕು ಅಕ್ರಮ ಸಕ್ರಮ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್‌, ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಪ್ರಮೋದ್‌ ಕುಮಾರ್‌ ರೈ, ಮಾಜಿ ಅಧ್ಯಕ್ಷ ಮಾಣಿಕ್ಯರಾಜ್‌ ಜೈನ್‌, ಪಂಜಿಕಲ್ಲು ಗರಡಿ ಸಮಿತಿಯ ಶ್ರೀ ಪ್ರಕಾಶ್‌ ಜೈನ್‌, ಗ್ರಾ.ಪಂ. ಸದಸ್ಯ ಚಂದ್ರಶೇಖರ ಕರ್ಣ ಮೊದಲಾದವರು ಆಗಮಿಸಿದ್ದರು.

ಶ್ರೀಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ. ಜಿನರಾಜ ಆರಿಗ, ಸಮಿತಿ ಸದಸ್ಯರಾದ ಜನಾರ್ದನ ಆಚಾರ್ಯ ಬಾಳ್ತಬೈಲ್‌, ಸದಾಶಿವ ಪ್ರಭು, ಕೃಷ್ಣಪ್ಪ ಗೌಡ ತಾಳಿತ್ತೂಟ್ಟು, ವಿಶ್ವನಾಥ ಪೂಜಾರಿ ಪೀರ್ಯ, ವೆಂಕಪ್ಪ ನಾಯ್ಕ ಕಾರಿಂಜಬೈಲ್‌, ಸುಜಲಾ ಶೆಟ್ಟಿ, ಸವಿತಾ, ವ್ಯವಸ್ಥಾಪಕ ಸತೀಶ್‌ ಪ್ರಭು, ಸುಭಾಷ್‌ ಹೆಗ್ಡೆ, ಧನಂಜಯ ಹೆಗ್ಡೆ, ರಾಜ್‌ ಪ್ರಸಾದ್‌ ಆರಿಗ ಮತ್ತಿತರರು ಉಪಸ್ಥಿತರಿದ್ದರು.

ಆಟಿ ಅಮವಾಸ್ಯೆ ಪ್ರಯುಕ್ತ ವಾಹನ ದಟ್ಟಣೆ ಹೆಚ್ಚಾಗಿದ್ದು, ಬಂಟ್ವಾಳ ಗ್ರಾಮಾಂತರ ಮತ್ತು ಪುಂಜಾಲಕಟ್ಟೆ ಪೊಲೀಸರು ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಕುಮಾರ್‌, ಸತೀಶ್‌ ಬಲ್ಲಾಳ್‌ ಉಪಸ್ಥಿತಿಯಲ್ಲಿ ವಾಹನ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದರು.

ಪುಣ್ಯಸ್ನಾನ 
ನವದಂಪತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಪುಣ್ಯಸ್ನಾನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ದಲ್ಲಿ ಪೂಜಾ ಕಾರ್ಯಕ್ರಮಗಳು ಜರಗಿದವು. ಮುಂಜಾನೆ ಸುಮಾರು 3 ಗಂಟೆಯಿಂದ ದೇವರ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.