ಬೆಳ್ತಂಗಡಿ: ಎರಡು ಮನೆಗಳಿಗೆ ಹಾನಿ
Team Udayavani, Aug 13, 2018, 10:02 AM IST
ಬೆಳ್ತಂಗಡಿ: ತಾಲೂಕಿನಾದ್ಯಂತ ರವಿವಾರ ಧಾರಾಕಾರ ಮಳೆಯಾಗಿದ್ದು, ಬೆಳ್ತಂಗಡಿ ನಗರದಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ. ಹಳೆಕೋಟೆ ನಿವಾಸಿ ಹರೀಶ ಹಾಗೂ ಕಲ್ಕಣಿ ಪರಿಶಿಷ್ಟ ಜಾತಿ ಕಾಲನಿ ನಿವಾಸಿ ಕೃಷ್ಣ ಅವರ ಮನೆಯ ಒಂದು ಬದಿಯ ಗೋಡೆ ಕುಸಿದು, ಮನೆ ಅಪಾಯದ ಸ್ಥಿತಿಗೆ ತಲುಪಿದೆ.
ಹರೀಶ ಅವರ ಕುಟುಂಬವನ್ನು ಸ್ಥಳಾಂತರಿಸಲಾಗಿದ್ದು, ದಸಂಸ ಮುಖಂಡರಾದ ಬಿ.ಕೆ. ವಸಂತ್, ಪ್ರಮೋದ್, ರಮೇಶ್ ಅವರು ಸ್ಥಳಾಂತರ ಕಾರ್ಯಕ್ಕೆ ನೆರವು ನೀಡಿದರು. ಗ್ರಾಮ ಕರಣಿಕ ಮಹೇಶ್, ಸಹಾಯಕ ಸತೀಶ್ ಹೆಗ್ಡೆ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತಾಲೂಕಿನ ಎಲ್ಲೆಡೆ ರವಿವಾರ ಬಿರುಸಿನ ಮಳೆಯಾಗಿದ್ದು, ಗಾಳಿಯ ಅಬ್ಬರವೂ ಜೋರಾಗಿತ್ತು. ಹೀಗಾಗಿ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ