ಸಂಭ್ರಮದ ಸ್ವಾತಂತ್ರ್ಯೋತ್ಸವ, ನಾಗರಪಂಚಮಿ


Team Udayavani, Aug 16, 2018, 11:50 AM IST

16-agust-7.jpg

ಪುತ್ತೂರು: ತಾಲೂಕಿನೆಲ್ಲೆಡೆ ಬುಧವಾರ 72ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ನಾಗರಪಂಚಮಿ ಹಬ್ಬದ ಸಂಭ್ರಮ ಏಕಕಾಲದಲ್ಲಿ ಮನೆ ಮಾಡಿತು. ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಗೌರವಾರ್ಪಣೆಯ ಸಂಭ್ರಮ ಕಂಡುಬಂದರೆ, ದೇವಾಲಯ, ನಾಗನಕಟ್ಟೆ, ತರವಾಡುಗಳ ನಾಗನಕಟ್ಟೆ, ಗ್ರಾಮಗಳ ನಾಗ ಸನ್ನಿಧಿಗಳಲ್ಲಿ ಭಕ್ತಿಯ ಪೂಜೆ, ಪುರಸ್ಕಾರಗಳಲ್ಲಿ ಜನರು ತೊಡಗಿದ್ದು ಕಂಡುಬಂತು.

ನಾಗರಪಂಚಮಿ ಸಂಭ್ರಮ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಾಗ ಸನ್ನಿಧಿ, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೆಮ್ಮಿಂಜೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ಉರ್ಲಾಂಡಿ ರಕ್ತೇಶ್ವರಿ ನಾಗನಕಟ್ಟೆ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಉಪ್ಪಿನಂಗಡಿ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬಾಯಂಬಾಡಿ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ, ನಳೀಲು ಸುಬ್ರಹ್ಮಣ್ಯ ದೇವಸ್ಥಾನ, ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನಾಗನಕಟ್ಟೆ ಸೇರಿದಂತೆ ವಿವಿಧ ನಾಗದೇವರ ಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ತಂಬಿಲಗಳು ನಡೆದವು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸನ್ನಿಧಿಯಲ್ಲಿ ಬೆಳಗ್ಗಿನಿಂದಲೇ ಸಾವಿರಾರು ಮಂದಿ ಭಕ್ತರ ಸಾಲು ಕಂಡುಬಂತು.

ಭಕ್ತಿ ಸಮರ್ಪಣೆ
ನಾಗಸನ್ನಿಧಿಗಳಲ್ಲಿ ದೇವರಿಗೆ ಹಾಲು, ಸೀಯಾಳಾಭಿಷೇಕಗಳು ನಡೆದವು. ಭಕ್ತರು ಹಾಲು, ಸೀಯಾಳವನ್ನು ಸಮರ್ಪಿಸಿ ಪ್ರಸಾದ ರೂಪದ ತೀರ್ಥವನ್ನು ಕೊಂಡೊಯ್ದರು. ಜತೆಗೆ ಕೇದಗೆ, ಹಿಂಗಾರವನ್ನೂ ದೇವರಿಗೆ ಸಮರ್ಪಿಸಿ, ತಮ್ಮ ಇಷ್ಟಾರ್ಥ ನೆರವೇರಿಸಲು ಪ್ರಾರ್ಥನೆ ಸಲ್ಲಿಸಿದರು. ನಾಗಪಂಚಮಿಯ ವಿಶೇಷವಾಗಿ ಭಕ್ತರ ಮನೆಗಳಲ್ಲಿ ಅರಶಿನ ಎಲೆಯ ತಿಂಡಿಯನ್ನು ತಯಾರಿಸಿ ಸಂಭ್ರಮಾಚರಣೆ ನಡೆಸಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.