‘ಬದುಕಲು ಅವಕಾಶ ಸ್ವಾತಂತ್ರ್ಯ ಸಿದ್ಧಾಂತ’


Team Udayavani, Aug 16, 2018, 12:24 PM IST

16-agust-10.jpg

ಬಂಟ್ವಾಳ : ನಾವು ಬದುಕಿ ಇತರರಿಗೆ ಬದುಕಲು ಅವಕಾಶ ನೀಡುವುದು ನಿಜವಾದ ಸ್ವಾತಂತ್ರ್ಯದ ಸಿದ್ಧಾಂತ. ದೇಶದ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದರಲ್ಲಿ ನಮ್ಮ ಶಕ್ತಿಯ ವ್ಯಯ ಆಗಬೇಕೆಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಿ.ಸಿ. ರೋಡ್‌ನ‌ ಮಿನಿ ವಿಧಾನ ಸೌಧದಲ್ಲಿ ನಡೆದ 72ನೇ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಾತಂತ್ರ್ಯೋತ್ಸವ ಮೆರವಣಿಗೆ ಬಳಿಕ ತಹಶೀಲ್ದಾರ್‌ ಪುರಂದರ ಹೆಗ್ಡೆ ಧ್ವಜಾರೋಹಣ ಮಾಡಿದರು. ಪೊಲೀಸ್‌, ಗೃಹರಕ್ಷಕ ದಳ, ಎನ್‌ಸಿಸಿ, ಭಾರತ ಸೇವಾದಳ, ಸ್ಕೌಟ್ಸ್‌-ಗೈಡ್ಸ್‌, ಕಬ್‌- ಗೈಡ್ಸ್‌, ಬುಲ್‌ – ಬುಲ್‌ ಹಾಗೂ ವಿವಿಧ ಪದಾತಿದಳಗಳ ಪಥ ಸಂಚಲನ, ಗೌರವ ವಂದನೆ ಸ್ವೀಕಾರ ನಡೆಯಿತು. ಬಂಟ್ವಾಳ ಉಪವಿಭಾಗ ಎಎಸ್‌ಪಿ ಸೋನಾವಣೆ ಋಷಿಕೇಶ್‌ ಭಗವಾನ್‌ ಉಪಸ್ಥಿತರಿದ್ದರು. ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್‌ ಧ್ವಜವಂದನೆ ನಡೆಸಿ ಪಥ ಸಂಚಲನದ ನೇತೃತ್ವ ವಹಿಸಿದ್ದರು. ನಗರ, ಗ್ರಾಮಾಂತರ, ಸಂಚಾರ ಪೊಲೀಸ್‌ ಉಪ ನಿರೀಕ್ಷಕರು, ಸಿಬಂದಿ ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಡಾ| ಕುಮಾರ್‌ ಸ್ವಾಮಿ ಎಚ್‌. ಮಾತನಾಡಿ, ಸಾಮಾಜಿಕ ಬಂಧಗಳನ್ನು ಮತ್ತಷ್ಟು ಭದ್ರವಾಗಿಸುವುದು ಐಕಮತ್ಯವೇ ನಮ್ಮ ಸಾಂವಿಧಾನಿಕ ಸ್ವಾತಂತ್ರ್ಯವಾಗಿದೆ. ನಾವು ಸರಿಯಾಗಿ ಬದುಕುವುದೇ ದೇಶ ಕಾಯುವ ಸೈನಿಕರಿಗೆ ನೀಡುವ ಭಕ್ತಿಗೌರವ ಎಂದರು. ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಆಬ್ಟಾಸ್‌ ಅಲಿ ಮಾತನಾಡಿದರು. ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ರಾದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌ ಅವರನ್ನು ಶಾಸಕರು ಸಮ್ಮಾನಿಸಿದರು.

ಗಿಡಗಳ ವಿತರಣೆ 
‌ಸುರು ಕರ್ನಾಟದ ಕಾರ್ಯಕ್ರಮದಂತೆ ಶಾಲಾ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯಿಂದ ಗಿಡಗಳ ವಿತರಣೆ ನಡೆಯಿತು. ವಲಯ ಅರಣ್ಯಾಧಿಕಾರಿ ಸುರೇಶ್‌ ಬಿ. ಹಸುರು ಉಳಿಸಿ ಬೆಳೆಸುವ ಪ್ರಮಾಣವಚನ ಬೋಧಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.