ಎಡಕುಮೇರಿ; ಹಳಿ ಮೇಲೆ ಗುಡ್ಡ ಕುಸಿತ, ಮುಂದುವರಿದ ತೆರವು ಕಾರ್ಯ
Team Udayavani, Aug 18, 2018, 12:16 PM IST
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ- ಸಕಲೇಶಪುರ ರೈಲು ಮಾರ್ಗದ ಎಡಕುಮೇರಿ ಬಳಿ ರೈಲು ಹಳಿ ಮೇಲೆ ಮಣ್ಣು ಬಿದ್ದಿದ್ದು, ತೆರವುಗೊಳಿಸುವ ಕೆಲಸ ತೀವ್ರ ಗತಿಯಲ್ಲಿ ನಡೆಯುತ್ತಿದೆ.
ಎಡಕುಮೇರಿ ಭಾಗದಲ್ಲಿ ನಿನ್ನೆ ಗುಡ್ಡ ಕುಸಿದಿತ್ತು. ಸುರಂಗದ ಎರಡೂ ಬದಿಯಲ್ಲಿ ಮಣ್ಣು ಬಿದ್ದು ರೈಲ್ವೆ ಸಿಬ್ಬಂದಿ ಸಿಲುಕಿದ್ದರು. ನಿನ್ನೆ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಲಾಗಿತ್ತು. ರೈಲು ಹಳಿಗಳ ಮೇಲೆ ಮಣ್ಣಿನೊಂದಿಗೆ ಗುಡ್ಡದಿಂದ ಕಲ್ಲು, ಮರಗಳು ಕೂಡ ದ್ದು, ಕಾರ್ಯಾಚರಣೆ ಇಂದು ಕೂಡ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ