ತೊಡಿಕಾನ-ಭಾಗಮಂಡಲ ಸಂಪರ್ಕ ರಸ್ತೆ: ಶ್ರಮದಾನ, ಅರಣ್ಯ ಇಲಾಖೆ ಸಹಕಾರ


Team Udayavani, Aug 27, 2018, 12:47 PM IST

todikana.jpg

ಸುಳ್ಯ: ಕೊಡಗಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಮಾರ್ಗಗಳಲ್ಲಿ ಒಂದಾದ ತೊಡಿಕಾನ – ಪಟ್ಟಿ ರಸ್ತೆ ಯನ್ನು ಅರಂತೋಡು, ತೊಡಿಕಾನ ಗ್ರಾಮಸ್ಥರು, ಸಂಘಟನೆಗಳ ಸದಸ್ಯರು ಶ್ರಮದಾನದ ಮೂಲಕ ದುರಸ್ತಿ ಮಾಡಿದ್ದಾರೆ.
ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಅರಂತೋಡು, ಸಂಪಾಜೆ ಪರಿಹಾರ ಕೇಂದ್ರಕ್ಕೆ ಆಗಮಿಸಿದ್ದ ವೇಳೆ ಈ ರಸ್ತೆಯನ್ನು ಶ್ರಮದಾನದ ಮೂಲಕ ಸರಿಪಡಿಸುವ ಕುರಿತು ಹೇಳಿದ್ದರು.

ಮಾಣಿ-ಮೈಸೂರು ರಸ್ತೆ ಕುಸಿದು ಕೊಡಗು – ದ.ಕ. ಜಿಲ್ಲೆ ಸಂಪರ್ಕ ಕಷ್ಟವಾಗುತ್ತಿದ್ದು, ತೊಡಿಕಾನ -ಪಟ್ಟಿ ರಸ್ತೆ ಯನ್ನು. ನಾವು ಶ್ರಮದಾನದ ಮೂಲಕ ದುರಸ್ತಿ ಮಾಡುತ್ತೇವೆ, ಅರಣ್ಯ ಇಲಾಖೆ ಸಮಸ್ಯೆ ಮಾಡಬಾರ ದೆಂಬ ಗ್ರಾಮಸ್ಥರ ಮನವಿ ಮೇರೆಗೆ ಕೊಡಗಿನ ಡಿಎಫ್ಒ ಜತೆಗೆ ದೂರವಾಣಿ ಮೂಲಕ ಚರ್ಚಿಸಿದ್ದರು.  ಡಿಎಫ್ಒ ಭರವಸೆಯ ಮೇರೆಗೆ ಕೂಡಲೇ ದುರಸ್ತಿ ಆರಂಭಿಸಬಹುದು, ಅರಣ್ಯ ಇಲಾಖೆ ಸಹಕಾರ ನೀಡುತ್ತದೆ ಎಂದಿದ್ದರು. ಕೊಡಗು ಜಿ.ಪಂ. ಸಿಇಒ ಪ್ರಶಾಂತ್‌ ಮಿಶ್ರಾ, ತೊಡಿಕಾನಕ್ಕೆ ಬಂದು ರಸ್ತೆ ಪರಿಶೀಲಿಸುತ್ತೇನೆ  ಎಂದಿದ್ದರು.

ಶ್ರಮದಾನ 
ಸಂಘಟನೆಗಳ ಮೂಲಕ ನಡೆದ ಶ್ರಮದಾನದಲ್ಲಿ ಜಿ.ಪಂ. ಸದಸ್ಯ ಹರೀಶ್‌ ಕಂಜಿಪಿಲಿ, ಅರಂತೋಡು ಗ್ರಾ.ಪಂ. ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು – ತೊಡಿಕಾನ ವ್ಯ.ಸೇ.ಸ. ಬ್ಯಾಂಕ್‌ ಅಧ್ಯಕ್ಷ ಸಂತೋಷ್‌
ಕುತ್ತಮೊಟ್ಟೆ, ಉಪಾ ಧ್ಯಕ್ಷ ದಯಾನಂದ ಕುರುಂಜಿ, ತೊಡಿಕಾನ ಶ್ರೀ ಮಲ್ಲಿ ಕಾರ್ಜುನ ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಸದಸ್ಯ ಕೇಶವಪ್ರಸಾದ್‌ ಗುಂಡಿಗದ್ದೆ, ಮಾಜಿ ಸದಸ್ಯ ವಸಂತ್‌ ಭಟ್‌ ತೊಡಿಕಾನ, ದೇಗುಲದ ಮ್ಯಾನೇಜರ್‌ ಆನಂದ ಕಲ್ಲಗದ್ದೆ, ಎ.ಪಿ.ಎಂ.ಸಿ. ಸದಸ್ಯ ದೀಪಕ್‌ ಕುತ್ತಮೊಟ್ಟೆ, ಗ್ರಾ. ಪಂ. ಸದಸ್ಯರಾದ ಧನಲಕ್ಷ್ಮೀ, ಸುಶೀಲಾ ಪಂಜಿಕೋಡಿ, ಅರಂತೋಡು ಉನ್ನತೀ ಕರಿಸಿದ ಹಿ. ಪ್ರಾ. ಶಾಲೆಯ ಅಧ್ಯಕ್ಷ ವೆಂಕಟ್ರಮಣ ಮೇರ್ಕಜೆ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.