ಧಾರ್ಮಿಕ ಕ್ಷೇತ್ರ ಸಂದರ್ಶಿಸಿದ ಸಂತರಿಗೆ ಬೀಳ್ಕೊಡುಗೆ
Team Udayavani, Sep 7, 2018, 1:41 PM IST
ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಾ ಮಂಡಲೇಶ್ವರರು ಈ ಭಾಗದ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ್ದು, ಗುರುವಾರ ಕನ್ಯಾಡಿ ಕ್ಷೇತ್ರದಲ್ಲಿ ಅಂತಹ ಸಂತರನ್ನು ಬೀಳ್ಕೊಡಲಾಯಿತು.
ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸಂತರಿಗೆ ದಾನ ನೀಡುವ ಮೂಲಕ ಬೀಳ್ಕೊಟ್ಟರು. ಈ ಸಂತರು ಸುಬ್ರಹ್ಮಣ್ಯ, ಶೃಂಗೇರಿ ಸಹಿತ ಎರಡು ಜಿಲ್ಲೆಗಳ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ್ದರು. ಕ್ಷೇತ್ರದ ವತಿಯಿಂದಲೇ ಅವರಿಗೆ ಬಸ್ಸಿನ ವ್ಯವಸ್ಥೆ ಮಾಡಿಕೊಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ