ಸಂಪಾಜೆ-ಮಡಿಕೇರಿ ಘಾಟಿ ರಸ್ತೆ: ದುರಸ್ತಿ ಕಾಮಗಾರಿಗೆ ಮಳೆ ಅಡ್ಡಿ
Team Udayavani, Sep 8, 2018, 10:52 AM IST
ಸುಳ್ಯ: ಮಡಿಕೇರಿ-ಸಂಪಾಜೆ ಘಾಟಿ ರಸ್ತೆ ದುರಸ್ತಿಗೆ ಪದೇಪದೇ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ. ಮುಂದಿನ 15 ದಿನ ಲಘು ವಾಹನಗಳಿಗೂ ಸಂಚಾರ ಸಾಧ್ಯವಿಲ್ಲ ಎಂದು ಕಾಮಗಾರಿ ನಿರ್ವಹಣೆ ನಡೆಸುತ್ತಿರುವ ರಾ.ಹೆ. ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ರಾತ್ರಿಯ ಮಳೆಯಿಂದ ದುರಸ್ತಿ ಸ್ಥಳದಲ್ಲಿ ಕೆಸರು ತುಂಬಿದೆ. 10 ದಿನದೊಳಗೆ ಲಘು ವಾಹನ ಓಡಾಟ ನಡೆಸುವ ನಿರೀಕ್ಷೆ ಇತ್ತು. ಆದರೆ ಮಳೆ ಮತ್ತೆ ಆರಂಭವಾಗಿರುವ ಕಾರಣ ಮುಂದಿನ 15 ದಿವಸಗಳ ಕಾಲ ಕಷ್ಟ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಡಿಕೇರಿ-ಸಂಪಾಜೆ ನಡುವೆ ವಾಹನ ಓಡಾಟ ಆರಂಭಕ್ಕೆ ಸಂಬಂಧಿಸಿ ದಿನಾಂಕ ನಿಗದಿಪಡಿಸಿಲ್ಲ. ದುರಸ್ತಿ ಕಾಮಗಾರಿಗೆ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!