ಸಂಪಾಜೆ-ಮಡಿಕೇರಿ ಘಾಟಿ ರಸ್ತೆ: ದುರಸ್ತಿ ಕಾಮಗಾರಿಗೆ ಮಳೆ ಅಡ್ಡಿ
Team Udayavani, Sep 8, 2018, 10:52 AM IST
ಸುಳ್ಯ: ಮಡಿಕೇರಿ-ಸಂಪಾಜೆ ಘಾಟಿ ರಸ್ತೆ ದುರಸ್ತಿಗೆ ಪದೇಪದೇ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ. ಮುಂದಿನ 15 ದಿನ ಲಘು ವಾಹನಗಳಿಗೂ ಸಂಚಾರ ಸಾಧ್ಯವಿಲ್ಲ ಎಂದು ಕಾಮಗಾರಿ ನಿರ್ವಹಣೆ ನಡೆಸುತ್ತಿರುವ ರಾ.ಹೆ. ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ರಾತ್ರಿಯ ಮಳೆಯಿಂದ ದುರಸ್ತಿ ಸ್ಥಳದಲ್ಲಿ ಕೆಸರು ತುಂಬಿದೆ. 10 ದಿನದೊಳಗೆ ಲಘು ವಾಹನ ಓಡಾಟ ನಡೆಸುವ ನಿರೀಕ್ಷೆ ಇತ್ತು. ಆದರೆ ಮಳೆ ಮತ್ತೆ ಆರಂಭವಾಗಿರುವ ಕಾರಣ ಮುಂದಿನ 15 ದಿವಸಗಳ ಕಾಲ ಕಷ್ಟ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಡಿಕೇರಿ-ಸಂಪಾಜೆ ನಡುವೆ ವಾಹನ ಓಡಾಟ ಆರಂಭಕ್ಕೆ ಸಂಬಂಧಿಸಿ ದಿನಾಂಕ ನಿಗದಿಪಡಿಸಿಲ್ಲ. ದುರಸ್ತಿ ಕಾಮಗಾರಿಗೆ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ