ಕಡಬ ಸರಕಾರಿ ಸಮುದಾಯ ಆಸ್ಪತ್ರೆಗೆ ಕಾಯಕಲ್ಪ 


Team Udayavani, Sep 8, 2018, 11:31 AM IST

8-sepctember-7.jpg

ಕಡಬ: ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಕಡಬದ ಸರಕಾರಿ ಆಸ್ಪತ್ರೆಗೆ 4.85 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡದ ನಿರ್ಮಾಣ ಕಾರ್ಯಪೂರ್ಣಗೊಂಡಿದ್ದು, ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿದೆ.

ಸುಸಜ್ಜಿತ ಆಸ್ಪತ್ರೆಯಾಗಲಿದೆ
6 ಹಾಸಿಗೆಗಳ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರವು 9 ವರ್ಷಗಳ ಹಿಂದೆ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿದೆ. ಅದರಂತೆ ಕಡಬ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಶಿಶು ತಜ್ಞರು ಸೇರಿದಂತೆ 4 ಮಂದಿ ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು ಹೀಗೆ ಒಟ್ಟು 34 ಹುದ್ದೆಗಳು ಮಂಜೂರಾತಿಗೊಂಡಿದೆ.

8 ಗ್ರಾಮಗಳ ವ್ಯಾಪ್ತಿ
ಕಡಬ, ಕೋಡಿಂಬಾಳ, ಬಂಟ್ರ, 102ನೇ ನೆಕ್ಕಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ ಹೀಗ 8 ಗ್ರಾಮಗಳ ವ್ಯಾಪ್ತಿಯನ್ನು ಈ ಆಸ್ಪತ್ರೆ ಹೊಂದಿದೆ. ಆದರೆ ಹತ್ತಿರದ ಕುಂತೂರು, ಆಲಂಕಾರು, ಕೊಂಬಾರು, ಸಿರಿಬಾಗಿಲು, ಐತ್ತೂರು, ಕೊಣಾಜೆ, ಕಾಣಿಯೂರು, ಚಾರ್ವಾಕ, ನೆರೆಯ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಪಂಜ, ಏನೆಕಲ್‌, ಬಳ್ಪ, ಕೇನ್ಯ, ಎಡಮಂಗಲ ಪ್ರದೇಶದ ಜನರು ಕೂಡ ಇದೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಿರುವುದರಿಂದ ವ್ಯಾಪ್ತಿ ದೊಡ್ಡದಾಗಿ ವಿಸ್ತರಿಸಿದೆ.

ಸಿಎಂಗೆ ಮನವಿ
ನೂತನ ಕಟ್ಟಡದ ಕೆಲಸ ಪೂರ್ಣಗೊಂಡಿದ್ದು, ಶೀಘ್ರ ಉದ್ಘಾಟನೆಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ. ಸಮುದಾಯ ಆಸ್ಪತ್ರೆಗೆ ಆಗತ್ಯವಿರುವ ವೈದ್ಯರು, ಸಿಬಂದಿ ಹಾಗೂ ಸಲಕರಣೆಗಳನ್ನು ಕೂಡಲೇ ಮಂಜೂರುಗೊಳಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.
– ಸಯ್ಯದ್‌ಮೀರಾ ಸಾಹೇಬ್‌, 
ಜಿಲ್ಲಾ ಪರಿಷತ್‌ ಮಾಜಿ ಸದಸ್ಯರು

100 ಹಾಸಿಗೆಗಳು
ಸಮುದಾಯ ಆಸ್ಪತ್ರೆಗೆ ಅಗತ್ಯ ಸವಲತ್ತುಗಳನ್ನು ನೀಡುವುದು ನಮ್ಮ ಮೊದಲ ಗುರಿ. ಆದಷ್ಟು ಶೀಘ್ರ ನೂತನ ಕಟ್ಟಡದ ಉದ್ಘಾಟನೆಗೆ ದಿನ ನಿಗದಿ ಮಾಡಲಾಗುವುದು. ಹಾಗೆಯೇ ಜಿಲ್ಲೆಯ ಹೊಸ ತಾ| ಗಳಾದ ಕಡಬ, ಮೂಡಬಿದರೆಯ ಸರಕಾರಿ ಆಸ್ಪತ್ರೆಗಳನ್ನು 100 ಹಾಸಿಗೆಗಳ ತಾ| ಮಟ್ಟದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.
– ಡಾ| ರಾಮಕೃಷ್ಣ ರಾವ್‌
ಜಿಲ್ಲಾ ಆರೋಗ್ಯಾಧಿಕಾರಿ

 ವಿಶೇಷ ವರದಿ

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.