ಪುಣ್ಚಪ್ಪಾಡಿ: ನಿವೇಶನದ ಜಾಗದ ಸರ್ವೇ


Team Udayavani, Sep 8, 2018, 2:40 PM IST

8-sepctember-15.jpg

ಸವಣೂರು: ಪುಣ್ಚಪ್ಪಾಡಿ ಗ್ರಾಮದ ಕುಮಾರ ಮಂಗಲದಲ್ಲಿ ನಿವೇಶನಕ್ಕಾಗಿ ಕಾದಿರಿಸಿದ ಜಾಗದ ಹಕ್ಕುಪತ್ರ ಹೊಂದಿರುವ ಫಲಾನುಭವಿಗಳಿಗೆ ಗಡಿ ಗುರುತು ಮಾಡಿಕೊಡುವ ನಿಟ್ಟಿನಲ್ಲಿ ಶುಕ್ರವಾರ ಸರ್ವೇಯರ್‌ ಸ್ಥಳಕ್ಕೆ ಭೇಟಿ ನೀಡಿದರು.

ಕಡಬ ಕಂದಾಯ ಇಲಾಖೆಯ ಸರ್ವೇಯರ್‌ ಶಿವಣ್ಣ ಹಾಗೂ ಅವರ ತಂಡ ಸರ್ವೇ ಕಾರ್ಯ ನಡೆಸಿ, ಗಡಿ ಗುರುತು ಮಾಡಿದರು. ಸವಣೂರು ಗ್ರಾಮ ಪಂಚಾಯತ್‌ ಈ ಸ್ಥಳವನ್ನು ನಿವೇಶನಕ್ಕಾಗಿ ಕಾದಿರಿಸಿದ್ದರೂ, ಕೆಲವೊಂದು ತಾಂತ್ರಿಕ ಕಾರಣ, ಅಧಿಕಾರಿಗಳ ಸ್ಪಂದನೆ ದೊರೆಯದ ಕಾರಣ ಪಲಾನುಭವಿಗಳಿಗೆ ನಿವೇಶನದ ಗಡಿಗುರುತು ಮಾಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈ ಕುರಿತು ಉದಯವಾಣಿ ಸುದಿನ ಜೂ. 25ರಂದು ಸಚಿತ್ರ ವರದಿ ಪ್ರಕಟಿಸಿತ್ತು.

ಇಲ್ಲಿ ಮನೆ ಹೊಂದಿರುವ ಪಲಾನುಭವಿಗಳು ನಿವೇಶನದ ಗಡಿಗುರುತು ಮಾಡಿಸುವ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದರೂಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಸ್ಪಂದನೆ ದೊರೆಯದೆ ಕಂಗಾಲಾಗಿದ್ದರು. ಸಮಸ್ಯೆಯನ್ನು ಮನಗಂಡ ಸವಣೂರು ಗ್ರಾಮ ಪಂಚಾಯತ್‌ ಫಲಾನುಭವಿಗಳಿಗೆ ನಿವೇಶನ ಒದಗಿಸಿಕೊಡುವ ನಿಟ್ಟಿನಲ್ಲಿ ಸತತ ಪ್ರಯತ್ನಪಟ್ಟಿದ್ದು, ಇದೀಗ ಸರ್ವೇಯರ್‌ ಗಡಿಗುರುತು ಮಾಡಿರುವುದು ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಸಹಕಾರಿಯಾಗಲಿದೆ.

ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ., ಪಿಡಿಓ ನಾರಾಯಣ ಬಟ್ಟೋಡಿ, ಸದಸ್ಯೆ ವೇದಾವತಿ, ಮಾಜಿ ಸದಸ್ಯ ನಾಗರಾಜ್‌, ಸಿಬಂದಿ ಪ್ರಮೋದ್‌ ಕುಮಾರ್‌ ರೈ, ಗ್ರಾಮಕರಣಿಕ ಸುನೀಲ್‌, ಗ್ರಾಮ ಸಹಾಯಕ ಶೀನಪ್ಪ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.