“ಜ್ಞಾನಿಗಳ ಸಹವಾಸ ಸದಾ ಅಗತ್ಯ’


Team Udayavani, Feb 15, 2019, 4:30 AM IST

pooja-vidhi-2.jpg

ಬೆಳ್ತಂಗಡಿ: ಅಜ್ಞಾನಿಯ ಸಹವಾಸ ಮಾಡಿದವರಲ್ಲೂ ಅಜ್ಞಾನ ತಲೆದೋರುತ್ತದೆ. ಹೀಗಾಗಿ ನಾವು ಸದಾ ಜ್ಞಾನಿಗಳ ಸಹವಾಸ ಮಾಡಬೇಕಿದೆ. ನಮ್ಮಲ್ಲಿ ಗುರುಭಕ್ತಿ ಇದ್ದರೆ ಮಾತ್ರ ಸಂತರ ಸಮಾಗಮ ಕಾಣಲು ಸಾಧ್ಯ ಎಂದು ಪರಮಪೂಜ್ಯ 108 ಶ್ರೀ ಅರ್ಜಿನ್‌ ಸಾಗರ್‌ ಜೀ ಮಹಾರಾಜ್‌ ಹೇಳಿದರು.

ಅವರು ಗುರುವಾರ ಧರ್ಮಸ್ಥಳ ಅಮೃತವರ್ಷಿಣಿ ಸಭಾಂಗಣದಲ್ಲಿ ಮಂಗಲ ಪ್ರವಚನ ನೀಡಿದರು. ಕರ್ನಾಟಕದಲ್ಲಿ 12 ವರ್ಷಗಳಿಗೊಮ್ಮೆ ಮಸ್ತಕಾಭಿಷೇಕದ ಸಂದರ್ಭ ಮಾತ್ರ ಸಂತರು ಸೇರುತ್ತಿದ್ದು, ಇದರ ಲಾಭ ಪಡೆದು ಸೇವೆ, ಭಕ್ತಿ, ಜ್ಞಾನದ ಲಾಭ ಪಡೆಯಬೇಕಿದೆ ಎಂದರು. 

ಪರಮಪೂಜ್ಯ 108 ಶ್ರೀ ವೀರ ಸಾಗರ್‌ ಜೀ ಮಹಾರಾಜ್‌ ಪ್ರವಚನ ನೀಡಿ, ಧರ್ಮಸ್ಥಳದ ಬಾಹುಬಲಿ ಸ್ವಾಮಿಯ ಮೂರ್ತಿ ಪ್ರತಿಷ್ಠೆಯ ವೇಳೆ ಟ್ರಾಲಿಯ ಚಾಲಕ  ಭಕ್ತಿಯಿಂದ ಮೂರ್ತಿಯನ್ನು ಶ್ರೀ ಮಂಜುನಾಥ ಸ್ವಾಮಿಗೆ ಪ್ರದಕ್ಷಿಣೆ ತಂದಿದ್ದರು. ಇದೊಂದು ಅತಿಶಯ ಕ್ಷೇತ್ರವಾಗಿದ್ದು, ಇಲ್ಲಿ ಹಲವು ಚಾತುರ್ಯಗಳು ನಡೆದಿವೆ ಎಂದು ಡಾ| ಹೆಗ್ಗಡೆ ಪರಿವಾರದ ಗುಣಗಾನ ಮಾಡಿದರು. 

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.