“ಜ್ಞಾನಿಗಳ ಸಹವಾಸ ಸದಾ ಅಗತ್ಯ’


Team Udayavani, Feb 15, 2019, 4:30 AM IST

pooja-vidhi-2.jpg

ಬೆಳ್ತಂಗಡಿ: ಅಜ್ಞಾನಿಯ ಸಹವಾಸ ಮಾಡಿದವರಲ್ಲೂ ಅಜ್ಞಾನ ತಲೆದೋರುತ್ತದೆ. ಹೀಗಾಗಿ ನಾವು ಸದಾ ಜ್ಞಾನಿಗಳ ಸಹವಾಸ ಮಾಡಬೇಕಿದೆ. ನಮ್ಮಲ್ಲಿ ಗುರುಭಕ್ತಿ ಇದ್ದರೆ ಮಾತ್ರ ಸಂತರ ಸಮಾಗಮ ಕಾಣಲು ಸಾಧ್ಯ ಎಂದು ಪರಮಪೂಜ್ಯ 108 ಶ್ರೀ ಅರ್ಜಿನ್‌ ಸಾಗರ್‌ ಜೀ ಮಹಾರಾಜ್‌ ಹೇಳಿದರು.

ಅವರು ಗುರುವಾರ ಧರ್ಮಸ್ಥಳ ಅಮೃತವರ್ಷಿಣಿ ಸಭಾಂಗಣದಲ್ಲಿ ಮಂಗಲ ಪ್ರವಚನ ನೀಡಿದರು. ಕರ್ನಾಟಕದಲ್ಲಿ 12 ವರ್ಷಗಳಿಗೊಮ್ಮೆ ಮಸ್ತಕಾಭಿಷೇಕದ ಸಂದರ್ಭ ಮಾತ್ರ ಸಂತರು ಸೇರುತ್ತಿದ್ದು, ಇದರ ಲಾಭ ಪಡೆದು ಸೇವೆ, ಭಕ್ತಿ, ಜ್ಞಾನದ ಲಾಭ ಪಡೆಯಬೇಕಿದೆ ಎಂದರು. 

ಪರಮಪೂಜ್ಯ 108 ಶ್ರೀ ವೀರ ಸಾಗರ್‌ ಜೀ ಮಹಾರಾಜ್‌ ಪ್ರವಚನ ನೀಡಿ, ಧರ್ಮಸ್ಥಳದ ಬಾಹುಬಲಿ ಸ್ವಾಮಿಯ ಮೂರ್ತಿ ಪ್ರತಿಷ್ಠೆಯ ವೇಳೆ ಟ್ರಾಲಿಯ ಚಾಲಕ  ಭಕ್ತಿಯಿಂದ ಮೂರ್ತಿಯನ್ನು ಶ್ರೀ ಮಂಜುನಾಥ ಸ್ವಾಮಿಗೆ ಪ್ರದಕ್ಷಿಣೆ ತಂದಿದ್ದರು. ಇದೊಂದು ಅತಿಶಯ ಕ್ಷೇತ್ರವಾಗಿದ್ದು, ಇಲ್ಲಿ ಹಲವು ಚಾತುರ್ಯಗಳು ನಡೆದಿವೆ ಎಂದು ಡಾ| ಹೆಗ್ಗಡೆ ಪರಿವಾರದ ಗುಣಗಾನ ಮಾಡಿದರು. 

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.