ಸ್ವತಂತ್ರ ಕಡಬ ತಾಲೂಕು ಪಂಚಾಯತ್‌ ವ್ಯವಸ್ಥೆಗೆ ರೂಪ


Team Udayavani, Sep 13, 2018, 3:25 AM IST

kadaba-12-9.jpg

ವಿಶೇಷ ವರದಿ : ಕಡಬ: ನೂತನ ಕಡಬ ತಾಲೂಕು ಅನುಷ್ಠಾನಗೊಳ್ಳುವ ಪ್ರಕ್ರಿಯೆಗಳು ಪ್ರಗತಿಯಲ್ಲಿರುವಂತೆಯೇ ಸ್ವತಂತ್ರ ಕಡಬ ತಾಲೂಕು ಪಂಚಾಯತ್‌ ವ್ಯವಸ್ಥೆ ರೂಪುಗೊಳ್ಳಲು ಸರಕಾರದ ಮಟ್ಟದಲ್ಲಿ ಪ್ರಾಥಮಿಕ ಹಂತದ ಕೆಲಸ ಕಾರ್ಯಗಳು ಆರಂಭಗೊಂಡಿವೆ. ಪ್ರಸ್ತುತ ಪುತ್ತೂರು ಹಾಗೂ ಸುಳ್ಯ ತಾ.ಪಂ.ಗಳ ವ್ಯಾಪ್ತಿಯಲ್ಲಿರುವ ಕಡಬ ತಾಲೂಕಿಗೆ ಸೇರ್ಪಡೆಯಾಗಿರುವ ಒಟ್ಟು 42 ಗ್ರಾಮಗಳನ್ನು ಒಳಗೊಂಡ 13 ತಾ.ಪಂ. ಕ್ಷೇತ್ರಗಳನ್ನು ಸೇರಿಸಿ ಹೊಸ ಕಡಬ ತಾ.ಪಂ. ಕಾರ್ಯಾರಂಭಿಸಲಿದೆ. ಹೊಸ ತಾ.ಪಂ. ಕಚೇರಿ ತೆರೆಯಲು ಲಭ್ಯವಿರುವ ಕಟ್ಟಡ, ಕಾದಿರಿಸಲಾಗಿರುವ ಜಮೀನು ಇತ್ಯಾದಿ ಮಾಹಿತಿಗಳನ್ನು ಸರಕಾರಕ್ಕೆ ಕಳುಹಿಸಲಾಗಿದ್ದು, ಹೊಸ ವ್ಯವಸ್ಥೆಗೆ ಕ್ಷೇತ್ರಗಳನ್ನು ವಿಂಗಡಿಸುವ ಸಲುವಾಗಿ ಅಧಿಸೂಚನೆ ಪ್ರಕಟಗೊಳ್ಳಲಿದೆ.

ಸೇರ್ಪಡೆಯಾಗುವ ಕ್ಷೇತ್ರಗಳು
ಪುತ್ತೂರು ತಾಲೂಕಿನ ಕಡಬ (ಕಡಬ, ಕೋಡಿಂಬಾಳ), ಕುಟ್ರಾಪ್ಪಾಡಿ (ನೂಜಿಬಾಳ್ತಿಲ, ರೆಂಜಿಲಾಡಿ, ಕುಟ್ರಾಪ್ಪಾಡಿ), ಐತ್ತೂರು (ಐತ್ತೂರು, ಕೊಣಾಜೆ, ಬಂಟ್ರ, 102 ನೆಕ್ಕಿಲಾಡಿ), ಬಿಳಿನೆಲೆ (ಬಿಳಿನೆಲೆ, ಶಿರಾಡಿ, ಶಿರಿಬಾಗಿಲು, ಕೊಂಬಾರು), ಗೋಳಿತೊಟ್ಟು (ಗೋಳಿತೊಟ್ಟು, ಆಲಂತಾಯ, ಹಳೆ ನೇರೆಂಕಿ), ಚಾರ್ವಾಕ (ಕಾಣಿಯೂರು, ದೋಳ್ಪಾಡಿ, ಚಾರ್ವಾಕ, ಕಾಯಿಮಣ, ಕುದ್ಮಾರು), ಸವಣೂರು (ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ, ಬೆಳಂದೂರು, ನೆಲ್ಯಾಡಿ (ನೆಲ್ಯಾಡಿ, ಕೊಣಾಲು), ಕೌಕ್ರಾಡಿ (ಕೌಕ್ರಾಡಿ, ಇಚ್ಲಂಪಾಡಿ, ಬಲ್ಯ), ಆಲಂಕಾರು (ಆಲಂಕಾರು, ಪೆರಾಬೆ, ಕುಂತೂರು), ರಾಮಕುಂಜ (ರಾಮಕುಂಜ, ಕೊçಲ), ಸುಳ್ಯ ತಾಲೂಕಿನ ಸುಬ್ರಹ್ಮಣ್ಯ (ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು, ಬಲ್ಪ, ಕೇನ್ಯ) ಹಾಗೂ ಎಣ್ಮೂರು (ಎಣ್ಮೂರು, ಎಡಮಂಗಲ) ಕ್ಷೇತ್ರಗಳು ನೂತನ ಕಡಬ ತಾ.ಪಂ. ವ್ಯಾಪ್ತಿಗೆ ಬರಲಿವೆ.

ಮಾಹಿತಿ ನೀಡಿದ್ದೇವೆ
ಹೊಸ ತಾಲೂಕು ಪಂಚಾಯತ್‌ ಕಚೇರಿ ತೆರೆಯಲು ಲಭ್ಯವಿರುವ ಕಟ್ಟಡ, ಕಾದಿರಿಸಲಾಗಿರುವ ಜಮೀನು ಇತ್ಯಾದಿ ಮಾಹಿತಿಗಳನ್ನು ಸರಕಾರಕ್ಕೆ ಕಳುಹಿಸಲಾಗಿದ್ದು, ಹೊಸ ವ್ಯವಸ್ಥೆಗೆ ಕ್ಷೇತ್ರಗಳನ್ನು ವಿಂಗಡಿಸುವ ಸಲುವಾಗಿ ಸರಕಾರವು ಇನ್ನಷ್ಟೇ ಅಧಿಸೂಚನೆ ಹೊರಡಿಸಬೇಕಿದೆ. 
– ಜಾನ್‌ಪ್ರಕಾಶ್‌ ರೋಡ್ರಿಗಸ್‌, ಕಡಬ ತಹಶೀಲ್ದಾರ್‌

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.