ಅವ್ಯವಹಾರ ಆರೋಪ: ತನಿಖೆಗೆ ಆಗ್ರಹಿಸಿ ದೂರು


Team Udayavani, Sep 21, 2018, 2:15 PM IST

21-sepctember-14.jpg

ಬೆಳ್ತಂಗಡಿ : ಉಜಿರೆ ಗ್ರಾ.ಪಂ.ನ 2017-18ನೇ ಸಾಲಿನ ಜಮಾಬಂದಿ ಪಂ. ಸುವರ್ಣಸೌಧ ಸಭಾಭವನದಲ್ಲಿ ಜರಗಿತು. ಉಜಿರೆ ಗ್ರಾ.ಪಂ. ಅಧ್ಯಕ್ಷ ಶ್ರೀಧರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಪ್ರಸನ್ನಭಕ್ತ ಕೆ.ಆರ್‌. ಮಾರ್ಗದರ್ಶಿ ಅಧಿಕಾರಿಯಾಗಿದ್ದರು. ಲೆಕ್ಕ ಅಧೀಕ್ಷಕ ಕೆ. ಸದಾನಂದ ಆಚಾರ್‌ ಜಮಾಬಂದಿ ನಡೆಸಿಕೊಟ್ಟರು. ಉಜಿರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. 2017-18ನೇ ಸಾಲಿನ ಲೆಕ್ಕಪತ್ರ, ಜಮಾ ಖರ್ಚಿನ ವರದಿ ಮಂಡಿಸಿದರು. ಗತವರ್ಷದಲ್ಲಿ ಸಾಮಗ್ರಿಗಳ ಖರೀದಿ, ಕಾಮಗಾರಿ ವಿವರ, ಖರ್ಚು, ಉದ್ಯೋಗ ಖಾತರಿ ಯೋಜನೆ ಗಳ ಕಾಮಗಾರಿ ಕುರಿತು ವರದಿ ಮಂಡಿಸಿದರು.

ಲಿಖಿತ ದೂರು
ಬಾಲಸುಬ್ರಹ್ಮಣ್ಯ ಭಟ್‌ ಅವರು ಪಂ. ಲೆಕ್ಕಪತ್ರ, ವ್ಯವಹಾರಗಳು ಪಾರದರ್ಶಕವಾಗಿಲ್ಲ. ಸಮಗ್ರ ತನಿಖೆ ನಡೆಸಬೇಕು ಎಂದು ಲಿಖಿತ ದೂರನ್ನು ಮಾರ್ಗದರ್ಶಿ ಅಧಿಕಾರಿಗಳಿಗೆ ನೀಡಿದರು. ತೆರಿಗೆ ಬಾಕಿ ವಿವರ ಸಮರ್ಪಕವಾಗಿಲ್ಲ. ಗುತ್ತಿಗೆದಾರರ ಟೆಂಡರ್‌ ಪ್ರಕ್ರಿಯೆ ನಿಯಮಾವಳಿಯಂತೆ ನಡೆದಿಲ್ಲ. ಕಳಪೆ ಕಾಮಗಾರಿಗಳಿಗೂ ಬಿಲ್‌ ಪಾವತಿಸಲಾಗಿದೆ. ಬೀದಿದೀಪ ನಿರ್ವಹಣೆ ಸಮರ್ಪಕವಾಗಿಲ್ಲ. ಘನತ್ಯಾಜ್ಯ ವಿಲೇವಾರಿ, ಅಂಗಡಿ ಕೋಣೆಗಳ ಬಾಡಿಗೆ, ನಳ್ಳಿ ನೀರಿನ ಬಿಲ್‌ ಪಾವತಿ, ಕ್ರಿಯಾಯೋಜನೆ, ಗ್ರಾ.ಪಂ. ನಡವಳಿಗಳು ಪಾರದರ್ಶಕವಾಗಿರದೆ ಅವ್ಯವಹಾರಗಳು ಕಂಡು ಬರುತ್ತಿದ್ದು, ಪರಿಶೀಲನೆ ನಡೆಸಬೇಕೆಂದು ಮನವಿ ಸಲ್ಲಿಸಿದರು. 

ಗ್ರಾಮಸ್ಥರ ಎರಡು ಮನೆ ತೆರಿಗೆ ರಶೀದಿಯ ಯಥಾಪ್ರತಿಯನ್ನು ತೆರಿಗೆ ಮೊತ್ತದ ವ್ಯತ್ಯಾಸವನ್ನು ಮಾರ್ಗದರ್ಶಿ ಅಧಿಕಾರಿಗಳ ಗಮನಕ್ಕೆ ತಂದು ಇನ್ನೆಷ್ಟು ರಶೀದಿಗಳಲ್ಲಿ ಮೊತ್ತದ ವ್ಯತ್ಯಾಸವಿದೆಯೋ ಎಂದು ಸಂದೇಹ ವ್ಯಕ್ತಪಡಿಸಿದರು. ಕಾಮಗಾರಿಗಳಿಗೆ ಆಡಳಿತ ಮಂಜೂರಾತಿಯಿಲ್ಲ. ಯಾವ ರಿಜಿಸ್ಟರ್‌ಗಳೂ ಪಾರದರ್ಶಕವಾಗಿ ಸರಿಯಿಲ್ಲ. ತೆರಿಗೆ ರಿಜಿಸ್ಟರ್‌, ಕುಡಿಯುವ ನೀರಿನ ಬಿಲ್‌, ಕಾಮಗಾರಿಗಳಿಗೆ ಕೊಟೇಶನ್‌ ಕರೆಯಲಿಲ್ಲ ಮೊದಲಾದ ಲೋಪದೋಷಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಉಜಿರೆ ಗ್ರಾ.ಪಂ. ಸದಸ್ಯರು, ಸಿಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು. ಉಜಿರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಸ್ವಾಗತಿಸಿ, ವಂದಿಸಿದರು.

ಗೇಟಿಗೆ ಬೀಗ
ಅತ್ತಾಜೆಯ ಜನತಾ ಕಾಲನಿ ಕಾಮಗಾರಿ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಪರಿಶೀಲನೆಗೆ ಹೋಗಬೇಕೆಂದು ಅಧಿಕಾರಿಗಳ ಹೇಳಿಕೆಯಂತೆ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೋದಾಗ ಅಲ್ಲಿ ಗೇಟಿಗೆ ಬೀಗ ಹಾಕಿದ್ದು, ಬೀಗದ ಕೀ ಯಾರಲ್ಲಿದೆ ಎಂದೇ ತಿಳಿಯದೆ ಮರಳಿ ಬರಬೇಕಾಯಿತು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.