ಚಾರ್ಮಾಡಿ ಘಾಟಿ: ಗೊಬ್ಬರ ಸಾಗಾಟದ ಲಾರಿ ಪಲ್ಟಿ
Team Udayavani, Oct 1, 2018, 11:29 AM IST
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಗೊಬ್ಬರ ಸಾಗಿಸುವ ಲಾರಿಯೊಂದು ರವಿವಾರ ಬೆಳಗ್ಗೆ ಪಲ್ಟಿಯಾಗಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ರವಿವಾರ ಬೆಳಗ್ಗೆ 7.30ರ ಸುಮಾರಿಗೆ ಘಟನೆ ನಡೆದಿದ್ದು, 10.30ರ ತನಕ ಸುಗಮ ಸಂಚಾರಕ್ಕೆ ಅಡ್ಡಿಯಾಗಿತ್ತು. ಹಸನಬ್ಬ ಚಾರ್ಮಾಡಿ ಹಾಗೂ ಇತರ ಸ್ಥಳೀಯರು ಸ್ಥಳಕ್ಕೆ ತೆರಳಿ ಲಾರಿಯಲ್ಲಿ ತುಂಬಿದ್ದ ಕುರಿ ಗೊಬ್ಬರವನ್ನು ಖಾಲಿ ಮಾಡಿ ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಲು ಶ್ರಮಿಸಿದರು.
ಲಾರಿಯನ್ನು ಕೊಟ್ಟಿಗೆಹಾರದಿಂದ ಕ್ರೇನ್ ತರಿಸಿ, ಸಮರ್ಪಕ ಸ್ಥಿತಿಗೆ ತರಲಾಯಿತು. ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಬಹುತೇಕ ಕಡೆ ಬೃಹತ್ ಹೊಂಡಗಳು ಸೃಷ್ಟಿಯಾಗಿದ್ದು, ಪದೇಪದೆ ಲಾರಿಗಳು ಹೊಂಡಕ್ಕೆ ಸಿಲುಕಿ ಪಲ್ಟಿಯಾಗುವ ಘಟನೆಗಳು ನಡೆಯುತ್ತಲೇ ಇದೆ. ಹೀಗಾಗಿ ಹೆದ್ದಾರಿಯ ಹೊಂಡ ಮುಚ್ಚುವುದಕ್ಕೆ ಬೇಡಿಕೆ ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ