‘ಗಾಂಧೀಜಿ ಆದರ್ಶ ಪಾಲಿಸಿ’
Team Udayavani, Oct 3, 2018, 12:39 PM IST
ಬಂಟ್ವಾಳ : ಗಾಂಧೀಜಿ ಆದರ್ಶ ಪಾಲನೆ ಅಗತ್ಯ. ಸತ್ಯ, ಅಹಿಂಸೆ ಮೂಲಕ ಅವರು ಗಳಿಸಿಕೊಟ್ಟ ಸ್ವಾತಂತ್ರ್ಯದ ಅರಿವು ಬೇಕಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಹೇಳಿದರು.
ಅವರು ಅ. 2ರಂದು ಮಿನಿ ವಿಧಾನ ಸೌಧದಲ್ಲಿ ನಡೆದ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದರು. ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಉಪ ತಹಶೀಲ್ದಾರ್ ಗ್ರೆಟ್ಟಾ ಮಸ್ಕರೇನ್ಹಸ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ದಿವಾಕರ ಮುಗುಳ್ಯ, ನವೀನ್ ಬೆಂಜನಪದವು, ವಿಷಯ ನಿರ್ವಾಹಕ ವಿಶುಕುಮಾರ್, ಪತ್ರಕರ್ತ ಹರೀಶ್ ಮಾಂಬಾಡಿ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿರಾಸಕ್ತಿ ವಿಷಾದನೀಯ
ಗಾಂಧೀಜಿಯ ಅಧ್ಯಯನ ಕುರಿತು ಇಂದಿನ ಪೀಳಿಗೆ ಆಸಕ್ತಿ ವಹಿಸದಿರುವುದು ವಿಷಾದನೀಯ. ಮಾಜಿ ಪ್ರಧಾನಿ ದಿ| ಲಾಲ್ ಬಹದ್ದೂರ್ಶಾಸ್ತ್ರಿ ಕೂಡ ಈ ದೇಶ ಕಂಡ ಅಪ್ರತಿಮ ಬುದ್ಧಿವಂತ ಪ್ರಧಾನಿ.
– ಪುರಂದರ ಹೆಗ್ಡೆ
ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ