ಮುಗುಳಿ ತಾಳ್ತಜೆ: ನಾಡ ಬಾಂಬ್ ಎಸೆದು ಗೂಡಂಗಡಿ ಧ್ವಂಸ
Team Udayavani, Oct 16, 2018, 11:08 AM IST
ಕುಂಬಳೆ: ಕೇರಳ – ಕರ್ನಾಟಕ ಗಡಿಪ್ರದೇಶವಾದ ಬಾಯಾರು ಮುಳಿಗದ್ದೆ ಬಳಿಯ ಮುಗುಳಿ ತಾಳ್ತಜೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತ ಉಮೇಶ್ ಅವರ ಗೂಡಂಗಡಿಗೆ ಕಿಡಿಗೇಡಿಗಳು ರವಿವಾರ ರಾತ್ರಿ ನಾಡ ಬಾಂಬ್ ಎಸೆದು ಹಾನಿ ಮಾಡಲಾಗಿದೆ.
ಬಾಂಬ್ ಸಿಡಿದು ಅಂಗಡಿ ಧ್ವಂಸವಾಗಿದ್ದು, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಅಂಗಡಿ ಮಾಲಕ ಉಮೇಶ್ ಅವರು ಮುಳಿಗದ್ದೆಯಲ್ಲಿ ರವಿವಾರ ನಡೆದ ಸಂಘಪರಿವಾರದ ಶಬರಿಮಲೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಇದರ ಸೇಡಿನಲ್ಲಿ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿರುವುದಾಗಿ ಸಂಘ ಪರಿವಾರದ ನಾಯಕರು ಆರೋಪಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ