ಪೂಜೆ ದೇಶದ ಶ್ರೇಷ್ಠತೆಗೆ ಪೂರಕ: ನಳಿನ್‌


Team Udayavani, Oct 20, 2018, 10:59 AM IST

19-october-5.gif

ಬೆಳ್ತಂಗಡಿ: ಪ್ರಸ್ತುತ ಜಗತ್ತಿನೆಲ್ಲೆಡೆ ಭಾರತದ ಶ್ರೇಷ್ಠತೆಯ ಗುಣಗಾನ ನಡೆಯುತ್ತಿದ್ದು, ಜ್ಞಾನದ ಸಂಕೇತ ಶ್ರೀ ಶಾರದೆಯ ಆರಾಧನೆಯಿಂದ ಭಾರತ ಇನ್ನಷ್ಟು ಶ್ರೇಷ್ಠವಾಗಲು ಸಾಧ್ಯ ಎಂದು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಅವರು ತೋಟತ್ತಾಡಿಯ ಎಸ್‌ಎನ್‌ ಡಿಪಿ ಶಾಖೆಯಲ್ಲಿ ತೋಟತ್ತಾಡಿ-ಬೆಂದ್ರಾಳ ಧರ್ಮರಕ್ಷಾ ವೇದಿಕೆಯ ವತಿಯಿಂದ ನಡೆದ 2ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೆಯ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ನ್ಯಾಯವಾದಿ ಪ್ರತಾಪಸಿಂಹ ನಾಯಕ್‌ ಧಾರ್ಮಿಕ ಉಪನ್ಯಾಸ ನೀಡಿ, ಶಾರದೋತ್ಸವದಂತಹ ಧಾರ್ಮಿಕ ಕಾರ್ಯಗಳು ಹಿಂದೂಗಳ ಧರ್ಮ ಜಾಗೃತಿಗೆ ಪೂರಕವಾಗಿದೆ ಎಂದರು.

ಜ್ಞಾನರತ್ನ ಎಜುಕೇಶನ್‌ ಚಾರಿಟೆಬಲ್‌ ಟ್ರಸ್ಟ್‌ನ ಭಾಸ್ಕರ ದೇವಸ್ಯ, ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್‌ ಹೊಸಮಠ, ಮಿಯ್ನಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ನಿತ್ಯಾನಂದ ಗೌಡ, ತೋಟತ್ತಾಡಿ ಎಸ್‌ಎನ್‌ ಡಿಪಿಯ ಅಧ್ಯಕ್ಷ ಮುರಳಿ ಕೆ.ಜೆ., ಕಲ್ಲಗುಂಡ ಬಂಟ ಯಾನೆ ಇಷ್ಟದೇವತಾ ದೇವಸ್ಥಾನದ ಕಾರ್ಯದರ್ಶಿ ಧನಂಜಯ ಬಂಗೇರ, ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ತೋಟತ್ತಾಡಿ ಸೇವಾ ಪ್ರತಿನಿಧಿ ಬೊಮ್ಮಣ್ಣ ಗೌಡ ಎಂ., ವೇದಿಕೆ ಅಧ್ಯಕ್ಷ ಶಿವಪ್ರಸಾದ್‌ ಮಡಿಯೂರು ಉಪಸ್ಥಿತರಿದ್ದರು. ವೇದಿಕೆಯ ಕಾರ್ಯದರ್ಶಿ ಗಣೇಶ ಬೆಂದ್ರಾಳ ವರದಿ ವಾಚಿಸಿದರು. ಸಂಚಾಲಕ ಹರಿಕೃಷ್ಣ ಇರ್ವತ್ರಾಯ ಬೆಂದ್ರಾಳ ಸ್ವಾಗತಿಸಿ, ಸುಧೀರ್‌ ಮೂರ್ಜೆ ವಂದಿಸಿದರು. ಪ್ರಾಧ್ಯಾಪಕ ಸಂಪತ್‌ಕುಮಾರ್‌ ಜೈನ್‌ ನಿರೂಪಿಸಿದರು. ಧಾರ್ಮಿಕ ವಿಧಿ ವಿಧಾನಗಳು, ಯಕ್ಷಗಾನ, ತುಳುನಾಟಕ ಮಾಜಂದಿ ಕುಂಕುಮ ಪ್ರದರ್ಶನಗೊಂಡು ಬಳಿಕ ಶೋಭಾಯಾತ್ರೆ ನಡೆಯಿತು.

 ಶ್ರೀರಾಮನ ಆದರ್ಶ ಮೈಗೂಡಿಸಿಕೊಳ್ಳಿ
ಸ್ವಾಮಿ ವಿವೇಕಾನಂದರ ಕಲ್ಪನೆಯ ಭಾರತ ನಿರ್ಮಾಣದ ಕಾರ್ಯ ಸಾಕಾರಗೊಳ್ಳುತ್ತಿದ್ದು, ಇದಕ್ಕೆ ಯುವಜನಾಂಗದ ಕೊಡುಗೆ ಅಗತ್ಯವಿದೆ. ತೋಟತ್ತಾಡಿಯ ಧರ್ಮರಕ್ಷಾ ವೇದಿಕೆ ಶಾರದೆಯ ಆರಾಧನೆ ಮೂಲಕ ಪುಣ್ಯ ಕಾರ್ಯ ನಡೆಸುತ್ತಿದ್ದು, ಈ ಮೂಲಕ ಎಲ್ಲರೂ ಶ್ರೀರಾಮನ ಆದರ್ಶಗಳನ್ನು ಮೈಗೂಡಿಸಿಕೊಳ್ಳಲಿ.
ನಳಿನ್‌ಕುಮಾರ್‌ ಕಟೀಲು ಸಂಸದರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.