ಸಮಾಜದ ಅಭಿವೃದ್ಧಿಗೆ ಯುವಕರ ಕೊಡುಗೆ ಅಗತ್ಯ


Team Udayavani, Nov 8, 2018, 11:33 AM IST

samajada-abivraddi.png

ಕಡಬ: ಕ್ರಿಸ್ತರ ತತ್ತಾÌದರ್ಶದ ಹಾದಿಯಲ್ಲಿ ಮುನ್ನಡೆಯುತ್ತಿರುವ ನಮ್ಮ ಸಮುದಾಯ ಸಮಾಜದಲ್ಲಿ ವಿಶೇಷ ಸ್ಥಾನ ಪಡೆದಿದೆ. ಸಮಾಜದ ಅಭಿವೃದ್ಧಿಗೆ ಯುವ ಸಮುದಾಯ ಕೊಡುಗೆ ಅಗತ್ಯ ಎಂದು ಮಂಗಳೂರು

ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಅಭಿಪ್ರಾಯಪಟ್ಟರು.

ಅವರು ಕಡಬದ ಜೋಕಿಮ್ಸ್‌ ಚರ್ಚ್‌ ಮೈದಾನದಲ್ಲಿ ಭಾರತೀಯ ಕೆಥೋಲಿಕ್‌ ಯುವ ಸಂಚಲನ (ಐಸಿವೈಎಂ)ದ ಮಂಗಳೂರು ಧರ್ಮಪ್ರಾಂತದ ಕೇಂದ್ರೀಯ ಸಮಿತಿ ನಿರ್ದೇಶನದಲ್ಲಿ ಪುತ್ತೂರು ವಲಯ ಮತ್ತು ಕಡಬ ಸೈಂಟ್‌ ಜೋಕಿಮ್ಸ್‌ ಚರ್ಚ್‌ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿರುವ 9ನೇ ಜಿಲ್ಲಾ ಸಮಾವೇಶದಲ್ಲಿ ಸಂದೇಶ ನೀಡಿದರು. 

ಸೇವೆ, ಶಿಕ್ಷಣ, ಆರೋಗ್ಯ ಹಾಗೂ ಅಧ್ಯಾತ್ಮ ಸೇರಿದಂತೆ ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ನಮ್ಮ ಪಾತ್ರ ಅತ್ಯಂತ ಹಿರಿದು. ಈ ಹಿರಿಮೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಭಾರತೀಯ ಯುವ ಸಮಿತಿಯ ರಾಷ್ಟ್ರೀಯ ನಿರ್ದೇಶಕ ವಂ| ಚೇತನ್‌ ಮಚಾದೊ ಮಾತನಾಡಿ, ಯುವಕ ರಲ್ಲಿ ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಈ ರೀತಿಯ ಸಮ್ಮೇಳನಗಳು ಪೂರಕ ಎಂದು ಹೇಳಿ ದರು. ರಾಷ್ಟ್ರೀಯ ಅಧ್ಯಕ್ಷ ಪರಿÕವಲ್‌ ಹಾಲ್ಟ್ ಹಾಗೂ ರಾಷ್ಟ್ರೀಯ ಯುವ ಸಚೇತಕ ವಂ| ಜೇಕಬ್‌ ಅನಿಲ್‌ ಡೇಸಾ ಮಾತನಾಡಿದರು.

ಸಮ್ಮಾನ
ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ, ಭಾರತೀಯ ಯುವ ಸಮಿತಿಯ ರಾಷ್ಟ್ರೀಯ ನಿರ್ದೇ ಶಕ ವಂ| ಚೇತನ್‌ ಮಚಾದೊ, ಅಧ್ಯಕ್ಷ ಪರಿÕವಲ್‌ ಹಾಲ್ಟ್ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಕೇಂದ್ರೀಯ ಸಮಿತಿಯ ನಿರ್ದೇಶಕ ವಂ| ರೊನಾಲ್ಡ್‌ ಪ್ರಕಾಶ್‌ ಡಿ’ಸೋಜಾ, ಸಹ ನಿರ್ದೇ ಶಕ ವಂ| ಅಶ್ವಿ‌ನ್‌ ಲೋಹಿತ್‌ ಕಾಡೋìಜಾ, ಪುತ್ತೂರು ವಲಯ ವಿಗಾರ್‌ ವಾರ್‌ ವಂ| ಆಲ್ಫೆ†ಡ್‌ ಜೆ. ಪಿಂಟೊ, ವಲಯ ನಿರ್ದೇಶಕ ವಂ| ಪ್ರವೀಣ್‌ ಡಿ’ಸೋಜಾ, ಕಡಬ ಘಟಕದ ನಿರ್ದೇಶಕ ವಂ| ರೊನಾಲ್ಡ್‌ ಲೋಬೊ, ಕಾರ್ಯದರ್ಶಿ ಫೆವೀಶಾ ಮೊಂತೆರೋ, ವೈಸಿಎಸ್‌ ಅಧ್ಯಕ್ಷೆ ಜೊವಿಟಾ ಕ್ವಾಡ್ರಸ್‌, ಯುವ ನಿರ್ದೇ ಶಕ ಸಿರಿಲ್‌ ಪ್ರಭು, ಪ್ರಾಂತ್ಯ ನಿರ್ದೇಶಕ ಪ್ರಜ್ವಲ್‌ ಲೋಪೆಝ್, ಕೇಂದ್ರೀಯ ಸಮಿತಿ ಕಾರ್ಯಕಾರಿ ಸಮಿತಿ ಅಧ್ಯಕ್ಷ‌ ಜೈಸನ್‌ ಪಿರೇರಾ, ಕಾರ್ಯದರ್ಶಿ ರಕ್ಷಿತ್‌ ಪಿಂಟೋ , ಜತೆ ಕಾರ್ಯದರ್ಶಿ ಅನೀಶ್‌ ಲೋಬೋ, ಅಧ್ಯಕ್ಷ ಜೇಮ್ಸ್‌ ಕ್ರಿಶಾಲ್‌ ಡಿ’ಸೋಜಾ, ಕಡಬ ಘಟಕದ ಅಧ್ಯಕ್ಷ ಫ್ರಾಯಲ್‌ ಗ್ಲಾಡ್‌ಸನ್‌ ಕ್ರೋಸ್‌, ಕಾರ್ಯದರ್ಶಿ ರಶ್ಮೀತಾ ಪಿರೇರಾ, ಸಚೇತಕ ಜೋಸೆಫ್‌ ವೇಗಸ್‌, ಕಡಬ ಸಂತ ಜೋಕಿಮರ ಚರ್ಚ್‌ನ ಪಾಲನಾ ಸಮಿತಿ ಉಪಾಧ್ಯಕ್ಷ ಲುವಿಸ್‌ ಮಸ್ಕರೇನ್ಹಸ್‌, ಕಾರ್ಯದರ್ಶಿ ಜೆಸಿಂತಾ ವೇಗಸ್‌ ಉಪಸ್ಥಿತರಿದ್ದರು.

ಕ್ಲೀಟಾ ಡಿ’ಸೋಜಾ ಅವರು ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.