ಅಪಾಯದ ಅಂಚಿನಲ್ಲಿ ಗುರುವಾಯನಕೆರೆ ರಸ್ತೆ 


Team Udayavani, Nov 14, 2018, 1:37 PM IST

14-november-10.gif

ಉಪ್ಪಿನಂಗಡಿ: ನಿರ್ವಹಣೆ ಇಲ್ಲದೆ ಅಪಾಯದ ಅಂಚಿನಲ್ಲಿ ಗುರುವಾಯನಕೆರೆ ರಸ್ತೆ ಇದೆ. ಸರಕಾರವು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 5 ಕೋ.ರೂ. ವೆಚ್ಚದಲ್ಲಿ 19 ಕಿ.ಮೀ. ರಸ್ತೆ ವಿಸ್ತರಣೆ ನಡೆಸಿತ್ತು. ಕಾಮಗಾರಿ ಮುಗಿದ ಮೂರು ವರ್ಷಗಳ ಕಾಲ ನಿರ್ವಹಣೆ ಹೊಣೆಯನ್ನೂ ಗುತ್ತಿಗೆದಾರರಿಗೆ ವಹಿಸಲಾಗಿದೆ. ಆದರೆ ಮಳೆಗಾಲ ಮುಗಿದರೂ ನಿರ್ವಹಣೆ ಮಾತ್ರ ಬಾಕಿ ಉಳಿದಿದೆ. ರಸ್ತೆಗಳ ಮಧ್ಯೆ ಹೊಂಡಗಳು ನಿರ್ಮಾಣವಾಗಿ ದ್ವಿಚಕ್ರ ಸವಾರರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದರು.

ಇಳಂತಿಲ ಗ್ರಾಮದ ನೇಜಿಕಾರ ಬಳಿಯ ತಿರುವೊಂದರ ಮೋರಿ ಬಳಿ ವಿಸ್ತರಣೆ ನಡೆಸಿ ಮೋರಿಯ ಬದಿಯಲ್ಲಿ ಮಣ್ಣು ಸಹ ತುಂಬಿಸದೆ ಬಿಟ್ಟಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಿರ್ವಹಣೆ ಅಗತ್ಯ
ಯಾವುದೇ ಯೋಜನೆಯ ಕಾಮಗಾರಿ ಸಮರ್ಪಕವಾಗಿ ಮುಗಿಸಿ ನಿರ್ವಹಣೆ ನಡೆಸುವುದು ಅತೀ ಮುಖ್ಯ. ನಿರ್ವಹಣೆ ಸರಿಯಾಗಿಲ್ಲದಿದ್ದಲ್ಲಿ ಸಣ್ಣ ಹೊಂಡಗಳು ದೊಡ್ಡದಾಗಿ ಪರಿವರ್ತನೆಯಾಗುತ್ತವೆ.
– ಇಸುಬು ಪೆದಮಲೆ
ಇಳಂತಿಲ ಗ್ರಾ.ಪಂ. ಅಧ್ಯಕ್ಷರು

ಗುತ್ತಿಗೆದಾರರಿಗೆ ಸೂಚಿಸುವೆ
ರಸ್ತೆ ಕಾಮಗಾರಿ ಮುಗಿದು ಎರಡು ವರ್ಷಗಳಾಗಿದ್ದರೂ ಈ ಬಾರಿಯ ಮಳೆಯಿಂದ ಹೊಂಡಗಳು ಬಿದ್ದಿರುವ ಕುರಿತು ಗಮನಕ್ಕೆ ಬಂದಿದೆ. ತತ್‌ಕ್ಷಣವೇ ಗುತ್ತಿಗೆದಾರರಿಗೆ ನಿರ್ವಹಣೆ ನಡೆಸಲು ಸೂಚಿಸುವೆ.
ಶಿವಪ್ರಸಾದ್‌ ಅಜ್ರಿ
ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ 

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.