ದರೋಡೆಗೆ ಸಂಚು: ಮೂವರು ಯುವತಿಯರ ಸೆರೆ


Team Udayavani, Nov 15, 2018, 9:24 AM IST

robbery.jpg

ಉಪ್ಪಿನಂಗಡಿ: ಒಂಟಿ ಪುರುಷರ ಮನೆಗೆ ನುಗ್ಗಿ ಅವರನ್ನು ಯಾಮಾರಿಸಿ ನಗ ನಗದನ್ನು ದೋಚುವ ಮೂವರು ಮಹಿಳೆಯರ ತಂಡದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ಮಂಗಳೂರಿನ ಬಜಾಲಿನಲ್ಲಿ ದೋಚಿದ್ದ 156 ಗ್ರಾಂ ತೂಕದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. 

ಗದಗ ಜಿಲ್ಲೆಯ ಹಡಗಲಿ ಬೌವನೂರು ಗ್ರಾಮದ ನಿವಾಸಿ ಪವನ್‌ ರಾಜ್‌ನ ಪತ್ನಿ ದೇವಮ್ಮ (19), ಅದೇ ಗ್ರಾಮದ ಸಿದ್ದಣ್ಣ ಗೌಡ‌ರ ಮಗಳು ನಾಗಮ್ಮ ಅಲಿಯಾಸ್‌ ರೂಪಾ (18) ಮತ್ತು ಪ್ರಕಾಶ್‌ ಅಲಿಯಾಸ್‌ ಇಮ್ರಾನ್‌ನ ಪತ್ನಿ ಗೀತಾ (24) ಬಂಧಿತರು. 

ಇವರು ಅಲೆಮಾರಿ ಜನಾಂಗದವರಾಗಿದ್ದು, ಬೇರೆ ಬೇರೆ ಕಡೆ ಭಿಕ್ಷೆ ಎತ್ತುವುದು,  ಮನೆ, ತೋಟದ ಕೆಲಸಕ್ಕೆ ಹಾಜರಾಗುವುದು, ಈ ಸಂದರ್ಭದಲ್ಲಿ ತಮ್ಮತ್ತ ಆಕರ್ಷಿತರಾಗುವ  ವ್ಯಕ್ತಿಗಳ ಮನೆಗೆ ಪ್ರವೇಶಿಸಿ ಅವರನ್ನು  ದೋಚುವುದು ಇವರ ಕಸುಬು.
 
ಉಪ್ಪಿನಂಗಡಿ ದೇಗುಲದ ಪರಿಸರದಲ್ಲಿ  ಇವರು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾಗ ವಶಕ್ಕೆ ಪಡೆದು ಅವರಲ್ಲಿದ್ದ ಬ್ಯಾಗನ್ನು ಪರಿಶೀಲಿಸಿದಾಗ ಅದರಲ್ಲಿ ಚಿನ್ನದ ರೋಪ್‌ ಚೈನ್‌, 4 ಚಿನ್ನದ ಉಂಗುರಗಳು, 3 ಚಿನ್ನದ ಕಡಗಗಳು,  2 ಮೊಬೈಲ್‌,  3 ಬ್ಯಾಗ್‌ ಹಾಗೂ ಬಟ್ಟೆ ಬರೆಗಳು ಪತ್ತೆಯಾಗಿವೆ. ತನಿಖೆ ನಡೆಸಿದಾಗ, ಪತ್ತೆಯಾದ ವಸ್ತುಗಳನ್ನು ಮಂಗಳೂರಿನ ಬಜಾಲಿನ ರಿಕ್ಷಾ ಚಾಲಕರೊಬ್ಬರಿಂದ ಲೂಟಿ ಮಾಡಿದ್ದೆಂದು ಒಪ್ಪಿಕೊಂಡರು.

ಉಪ್ಪಿನಂಗಡಿಯಲ್ಲಿ ಕಲಿತವಳು
ಗುಂಪಿನಲ್ಲಿದ್ದ ಅವಿವಾಹಿತ ಯುವತಿ ತನ್ನ ವಿದ್ಯಾಭ್ಯಾಸವನ್ನು ಉಪ್ಪಿನಂಗಡಿಯ ಸರಕಾರಿ ಶಾಲೆಯಲ್ಲಿ ಪೂರೈಸಿದ್ದು, ಇಲ್ಲಿನ ಮಾಹಿತಿ ಇದ್ದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ಒಂಟಿ ಪುರುಷರಿರುವ  ಶ್ರೀಮಂತ ಮನೆಯೊಂದರ ಮೇಲೆ ನಿಗಾ ಇರಿಸಿದ್ದರೆನ್ನಲಾಗಿದೆ. 

ಎಸ್‌.ಐ. ನಂದ ಕುಮಾರ್‌  ಅವರೊಂದಿಗೆ ಸಿಬಂದಿ ವರ್ಗದ  ದೇವದಾಸ್‌,  ಸಂಗಯ್ಯ ಕಾಳೆ, ಹರಿಶ್ಚಂದ್ರ, ಗಣೇಶ್‌,  ಚೋಮ, ಪ್ರತಾಪ್‌, ಜಗದೀಶ್‌, ಶ್ರೀಧರ, ಮನೋಹರ ಪಿ. ಸಿ., ಇರ್ಷಾದ್‌, ಸಚಿನ್‌, ನಾರಾಯಣ ಗೌಡ, ಯಶೋದಾ, ರೇಣುಕಾ, ನಿವೇದಿತಾ, ಪ್ರೀತಿದೀಪಾ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.  

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.