ಪ್ರಕೃತಿಯೊಂದಿಗೆ ಬೆರೆತು ಚಿತ್ರ ಬಿಡಿಸುವ ವಿಭಿನ್ನ ಪ್ರಯೋಗ


Team Udayavani, Nov 16, 2018, 11:47 AM IST

16-november-6.gif

ಕನಕಮಜಲು: ಕನಕಮಜಲಿನಲ್ಲಿ ಆರಂಭವಾದ ಸುಯೋಗ ಶಿಬಿರದಲ್ಲಿ ವಿದ್ಯಾರ್ಥಿಗಳು ವಿಭಿನ್ನ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಕನಕಮಜಲು ಗ್ರಾಮದ ಮೂರ್ಜೆ ಶ್ರೀ ಬಾಲ ನಿಲಯದಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಸುಮಾರು 30 ವಿದ್ಯಾರ್ಥಿ ಗಳು ಭಾಗವಹಿಸಿದ್ದಾರೆ. ಒಂದು ವಾರಗಳ ಕಾಲ ನಡೆಯುವ ಸುಯೋಗ ಶಿಬಿರದಲ್ಲಿ ನಿಸರ್ಗ ರಮಣೀಯ ದೃಶ್ಯಗಳನ್ನು ಚಿತ್ರಿಸುತ್ತಿದ್ದಾರೆ.

ಕಲಾತ್ಮಕ ಚಿಂತನೆಯುಳ್ಳ ವಿದ್ಯಾರ್ಥಿಗಳು ಹಲವು ಹಳ್ಳಿಯ ದೈನಂದಿನ ಆಗು-ಹೋಗುಗಳು, ಸಂಪ್ರದಾಯಗಳು ಹೀಗೆ ನಿಸರ್ಗದ ವಾಸ್ತವ ಮಜಲುಗಳನ್ನು ತಮ್ಮ ಕುಂಚದಲ್ಲಿ ಚಿತ್ರಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಕಾಡಿನಿಂದ ಕೂಡಿದ ರಸ್ತೆಗಳು, ಜನ ನಡೆದಾಡುವ ಹಾದಿಗಳು, ಹಳೇ ಹೆಂಚಿನ ಮನೆ, ಹಟ್ಟಿಯ ಸ್ವರೂಪ ಹೀಗೆ ಎಲ್ಲವನ್ನೂ ನೋಡಿಕೊಂಡು ಮನನ ಮಾಡಿ ಸ್ಥಳದಲ್ಲಿಯೇ ಕುಳಿತು ಬಿಡಿಸುತ್ತಿದ್ದಾರೆ. ಹಳ್ಳಿಗಳಲ್ಲಿ ಇದೊಂದು ವಿಭಿನ್ನ ಪ್ರಯೋಗವಾದ ಕಾರಣ ಜನರು ಕೂಡ ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

ಸುಯೋಗ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆಯನ್ನು ವ್ಯವಸ್ಥಾಪಕರು ಆಯೋಜಿಸಿದ್ದರು. ಬೆಳಗ್ಗೆ ಶುರುವಾದ ಚಿತ್ರಕಲಾ ಶಿಬಿರ ಸಂಜೆ ಮುಕ್ತಾಯವಾಗುತ್ತಿದೆ. ಶಿಬಿರವು ಯುವಕ ಮಂಡಲ ಕನಮಜಲು ಹಾಗೂ ಮಹಾಲಸಾ ಚಿತ್ರಕಲಾ ಶಾಲೆ ಮಂಗಳೂರು ಇವರ ಆಶ್ರಯದಲ್ಲಿ ನಡೆಯುತ್ತಿವೆ. ನ. 11ರಂದು ಆರಂಭವಾದ ಈ ಶಿಬಿರ ನ. 18ಕ್ಕೆ ಕೊನೆಗೊಳ್ಳಲಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.