‘ಹಣದ ವ್ಯಾಮೋಹದಿಂದ ಮಕಳ ಸಂಸ್ಕಾರಯುತ ಬದುಕಿಗೆ ಹಿನ್ನಡೆ’ 


Team Udayavani, Nov 19, 2018, 3:22 PM IST

19-november-15.gif

ಬೆಳ್ತಂಗಡಿ: ಪ್ರಸ್ತುತ ದಿನಗಳಲ್ಲಿ ಮಕ್ಕಳು ಅಜ್ಜ-ಅಜ್ಜಿ, ತಂದೆ-ತಾಯಿಯರ ಪ್ರೀತಿ, ವಾತ್ಸಲ್ಯದಿಂದ ದೂರವಾಗುತ್ತಿದ್ದು, ಅದರಿಂದ ಸಂಸ್ಕಾರದ ಕಲಿಕೆಯೂ ದೂರವಾಗುತ್ತದೆ. ಹೆತ್ತವರು ಹಣದ ಹಿಂದೆ ಹೋಗಿ ಮಕ್ಕಳ ಸಂಸ್ಕಾರಯುತ ಬದುಕಿಗೆ ಹೊಡೆತ ನೀಡುತ್ತಿದ್ದಾರೆ ಎಂದು ಮಂಗಳೂರು ಶ್ರೀ  ರಾಮಕೃಷ್ಣ ಬಾಲಕಾಶ್ರಮದ ಸ್ವಾಮಿ ಧರ್ಮವ್ರತಾನಂದಜಿ ತಿಳಿಸಿದರು.

ಅವರು ರವಿವಾರ ಗುರುವಾಯನಕೆರೆ ಹವ್ಯಕ ಭವನದ ಬಳಿ ಪಂ| ದೀನದಯಾಳ್‌ ಉಪಾಧ್ಯಾಯ ಸೇವಾ ಟ್ರಸ್ಟ್‌ ವತಿಯಿಂದ ನಿರ್ಮಿಸಲಾದ ಅಷ್ಟಭುಜಾಕೃತಿಯ ಶ್ರೀ ವೇದವ್ಯಾಸ ಶಿಶುಮಂದಿರದ ಲೋಕಾರ್ಪಣೆ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಆರ್‌ಎಸ್‌ಎಸ್‌ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸದಸ್ಯ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಮಾತನಾಡಿ, ಭಾರತವು ವಿಶ್ವಗುರುವಿನ ಸ್ಥಾನದಲ್ಲಿ ನಿಲ್ಲಬೇಕಾದರೆ ರಾಷ್ಟ್ರೀಯತೆಯ ಮನೋಭಾವವುಳ್ಳ ಯುವಶಕ್ತಿಯನ್ನು ಬೆಳೆಸಬೇಕು. ಶಿಶುಮಂದಿರದ ಮೂಲಕ ಸಂಸ್ಕಾರವನ್ನು ನೀಡಲಾಗುತ್ತಿದೆ. ಇಂತಹ ಶಿಕ್ಷಣ ಪಡೆದಾಗ ಮಕ್ಕಳು ಬದಲಾವಣೆಗೆ ಕಾರಣವಾಗುವ ಜತೆಗೆ ಮತ್ತೊಬ್ಬರಿಗೆ ಬದುಕುವ ಅವಕಾಶವನ್ನೂ ನೀಡುತ್ತಾರೆ ಎಂದರು.

ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಅಶೋಕ್‌ ಕೋಟ್ಯಾನ್‌, ತಾ.ಪಂ. ಸದಸ್ಯ ಗೋಪಿನಾಥ ನಾಯಕ್‌, ಟ್ರಸ್ಟ್‌ ಅಧ್ಯಕ್ಷ ಬಿ. ವಿಟ್ಠಲ ಭಟ್‌, ಕಟ್ಟಡ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಮಾತೃ ಮಂಡಳಿ ಅಧ್ಯಕ್ಷೆ ರಕ್ಷಿತಾ ಶೆಟ್ಟಿ ಉಪಸ್ಥಿತರಿದ್ದರು.

ಸಮ್ಮಾನ
ಶಿಶುಮಂದಿರಕ್ಕೆ 40 ಸೆಂಟ್ಸ್‌ ಜಾಗವನ್ನು ದಾನವಾಗಿ ನೀಡಿದ ದಿ| ವಾಮನ ನಾಯಕ್‌ ಅವರ ಪುತ್ರ ಗೋಪಿನಾಥ ನಾಯಕ್‌, ಟ್ರಸ್ಟ್ ಅಧ್ಯಕ್ಷ ಬಿ. ವಿಟ್ಠಲ ಭಟ್‌, ಶಿಶುಮಂದಿರದ ಅಭಿವೃದ್ಧಿಗೆ ಸಹಕರಿಸಿದ ಪದ್ಮಿನಿ ನಾಯರ್‌, ಎಂ.ಜಿ. ಗಣೇಶ್‌, ರಾಜಗೋಪಾಲ ಭಟ್‌, ಜಯಶ್ರೀ ದಂಪತಿ, ಪುರುಷೋತ್ತಮ, ಆನಂದ ಕೋಟ್ಯಾನ್‌, ರಚನಾ ಕಾಶಿನಾಥ್‌, ಸುಧಾಮಣಿ, ಸುಜಾತಾ ಮಾತಾಜಿ, ಪೂರ್ಣಿಮಾ ಮಾತಾಜಿ ಅವರನ್ನು ಸಮ್ಮಾನಿಸಲಾಯಿತು. ಶಿಶುಮಂದಿರ ಸಲಹೆಗಾರ ರಾಜಗೋಪಾಲ ಭಟ್‌ ಪ್ರಸ್ತಾವಿಸಿದರು. ಅಧ್ಯಕ್ಷೆ ರಚನಾ ಕಾಶೀನಾಥ್‌ ಸ್ವಾಗತಿಸಿ, ಉಪಾಧ್ಯಕ್ಷೆ ಇಂದುಮತಿ ವಂದಿಸಿದರು. ಕಾರ್ಯದರ್ಶಿ ಸುಧಾಮಣಿ, ಶಿಕ್ಷಕಿ ಮಂಗಳಾ ನಿರೂಪಿಸಿದರು.

 ಸಂಸ್ಕಾರ ಅಗತ್ಯ
ಇಂದು ನಾವು ಮಕ್ಕಳಿಗೆ ಪ್ರೀತಿ ನೀಡದೇ ಇದ್ದರೆ ನಮಗೆ ಅವಶ್ಯವಿರುವಾಗ ಅವರ ಪ್ರೀತಿಯೂ ಲಭ್ಯವಾಗುವುದಿಲ್ಲ. ಹೀಗಾಗಿ ಸಂಸ್ಕಾರ ಅಗತ್ಯವಾಗಿದ್ದು, ಅದಕ್ಕಾಗಿ ನಾವು ಕಡಿಮೆ ಸತ್ಯದಿಂದ ಸಂಪೂರ್ಣ ಸತ್ಯದಕಡೆಗೆ ಮುಂದಡಿ ಇಡಬೇಕು.
 - ಸ್ವಾಮಿ ಧರ್ಮವ್ರತಾನಂದಜಿ
ಶ್ರೀ ರಾಮಕೃಷ್ಣ ಬಾಲಕಾಶ್ರಮ, ಮಂಗಳೂರು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.