ಒಂದೇ ದಿನದಲ್ಲಿ ಶೌಚಾಲಯ ನಿರ್ಮಾಣ!


Team Udayavani, Dec 9, 2018, 2:53 PM IST

9-december-10.gif

ಬಡಗನ್ನೂರು: ಯಾವುದೇ ಸರಕಾರಿ ದಾಖಲೆಗಳನ್ನು ಹೊಂದದೇ ಇರುವ ಪರಿಶಿಷ್ಟ ಜಾತಿಯ ಬಡ ಕುಟುಂಬಕ್ಕೆ ಒಂದೇ ದಿನದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಮೂಲಕ ಒಳಮೊಗ್ರು ಗ್ರಾಮ ಪಂಚಾಯತ್‌ ವಿಶ್ವ ಪರಿಸರ ದಿನವನ್ನು ಆಚರಿಸಿ ಗಮನ ಸೆಳೆದಿದೆ.

ಇಲ್ಲಿ ಒಟ್ಟು 12 ಕುಟುಂಬಗಳು ದಾಖಲೆಗಳನ್ನು ಹೊಂದಿಲ್ಲ. ಈ ಕಾರಣದಿಂದ ಅವರು ಸರಕಾರದ ಯಾವುದೇ ಸೌಲಭ್ಯಗಳನ್ನು ಪಡೆಯುವಲ್ಲಿ ಅರ್ಹರಾಗುವುದಿಲ್ಲ. ಇದನ್ನು ಮನಗಂಡು ಕಮಲಾ ಕೈಕಾರ ಅವರ ಕುಟುಂಬವನ್ನು ಆಯ್ಕೆ ಮಾಡಿದ ಒಳಮೊಗ್ರು ಗ್ರಾ.ಪಂ. ಅವರಿಗೆ ಒಂದೇ ದಿನದಲ್ಲಿ ಶೌಚಾಲಯ ನಿರ್ಮಿಸಿ ಕೊಟ್ಟಿದೆ. ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಹಾಗೂ ಅಧಿಕಾರಿಗಳ ಸಹಕಾರದಿಂದ ಈ ಕಾರ್ಯಕೈಗೂಡಿದೆ.

ಗ್ರಾಮ ಸ್ವರಾಜ್ಯದ ನನಸು
ಶೌಚಾಲಯ ನಿರ್ಮಾಣಕ್ಕೆ ಬೇಕಾದ ಅಗತ್ಯ ಸೊತ್ತುಗಳನ್ನು ಸಂಗ್ರಹಿಸಿಟ್ಟುಕೊಂಡು ಕೆಲಸ ಪ್ರಾರಂಭಿಸಲಾಯಿತು. ಬೆಳಗ್ಗೆ ಕೆಲಸ ಪ್ರಾರಂಭಿಸಿ ಸಂಜೆ ಹೊತ್ತಿಗೆ ಪೂರ್ಣಗೊಳಿಸಲಾಯಿತು. ಒಳಮೂಗ್ರು ಗ್ರಾ.ಪಂ.ನ ಈ ಕಾರ್ಯ ಇತರ ಪಂಚಾಯತ್‌ಗಳಿಗೆ ಮಾದರಿಯಾಗಿದೆ. ಮನೆ ನಂಬರ್‌, ಹಕ್ಕುಪತ್ರ ಇಲ್ಲದೆ ಸರಕಾರಿ ಸೌಲಭ್ಯಗಳಿಂದ ವಂಚಿತರಾದ ಎಲ್ಲ ಬಡವರ್ಗದ ಕುಟುಂಬಗಳ ಅಭಿವೃದ್ಧಿಯಲ್ಲಿ ಅಧಿಕಾರಿಗಳು ಕೆಲಸ ಮಾಡಿದಾಗ ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಯಿತು.

ಎಲ್ಲರಿಗೂ ಶೌಚಾಲಯ
ಡಿಸೆಂಬರ್‌ ಅಂತ್ಯದೊಳಗೆ ಒಳಮೊಗ್ರು ಗ್ರಾ. ಪಂ. ವ್ಯಾಪ್ತಿಯ ಎಲ್ಲ ಮನೆಗಳಿಗೂ ಶೌಚಾಲಯ ನಿರ್ಮಿಸಿ ಕೊಡುವ ಗುರಿ ಹೊಂದಲಾಗಿದೆ.
-ಗೀತಾ ಎಸ್‌., ಗ್ರಾ.ಪಂ. ಪಿಡಿಒ

ಬಯಲು ಶೌಚಮುಕ್ತ
ಬಯಲು ಶೌಚ ಮುಕ್ತ ಗ್ರಾಮವನ್ನಾಗಿಸುವುದು ನಮ್ಮ ಉದ್ದೇಶ. ಅನುದಾನ ಕೊರತೆ ಇದೆ. ಗ್ರಾ.ಪಂ. ಆದಾಯ ಕಡಿಮೆ. ಸರಕಾರದಿಂದ ಅನುದಾನ ಬಂದ ತತ್‌ಕ್ಷಣ ಕ್ರಮ ಕೈಗೊಳ್ಳಲಾಗುವುದು.
-ಯತಿರಾಜ ರೈ ನೀರ್ಪಾಡಿ,
ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.