ಮನ್ನಡ್ಕಪಾದೆ: ಮೋರಿ ನಿರ್ಮಾಣ ಕಾರ್ಯ
Team Udayavani, Dec 11, 2018, 1:20 AM IST
ಬೆಳ್ತಂಗಡಿ: ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಕಕ್ಕಿಂಜೆ-ನೆರಿಯ ರಸ್ತೆಯ ಮನ್ನಡ್ಕಪಾದೆಯಲ್ಲಿ ಕೆರೆಯ ಒಸರಿನ ನೀರು ಕೊಳಚೆ ನೀರಿನ ರಸ್ತೆಗೆ ಸೇರುತ್ತಿದ್ದ ಹಿನ್ನೆಲೆಯಲ್ಲಿ ರವಿವಾರ ರಸ್ತೆಗೆ ಅಡ್ಡಲಾಗಿ ಮೋರಿ ನಿರ್ಮಾಣ ಕಾರ್ಯ ನಡೆದಿದೆ. ಮನ್ನಡ್ಕಪಾದೆಯಲ್ಲಿರುವ ಕೊಳಚೆ ನೀರು ರಸ್ತೆಗೆ ಸೇರುತ್ತದೆ ಎಂದು ಸಂಬಂಧಪಟ್ಟವರಿಗೆ ದೂರು ನೀಡಿದ್ದರು. ಈ ಕುರಿತು ಪರಿಶೀಲಿಸಿದ ಗ್ರಾ.ಪಂ. ಕೆರೆಯಿಂದ ಒಸರಿನ ನೀರು ಸ್ಥಳೀಯ ಹೊಟೇಲಿನ ಕೊಳಚೆ ನೀರಿನ ಜತೆಗೆ ರಸ್ತೆ ಬರುತ್ತಿದೆ ಎಂದು ತಿಳಿಸಿತ್ತು. ಈ ಕುರಿತು ಉದಯವಾಣಿ ಸುದಿನದಲ್ಲೂ ಸಚಿತ್ರ ವರದಿ ಪ್ರಕಟಗೊಂಡಿತ್ತು. ಈ ಹಿಂದೆಯೇ ಲೋಕೋಪಯೋಗಿ ಅಧಿಕಾರಿ ಪರಿಶೀಲನೆ ನಡೆಸಿದ್ದರು ಎಂದು ಚಾರ್ಮಾಡಿ ಗ್ರಾ.ಪಂ. ಪಿಡಿಒ ತಿಳಿಸಿದ್ದರು. ಹೀಗಾಗಿ ಪ್ರಸ್ತುತ ಗ್ರಾ.ಪಂ.ನ ಒತ್ತಡದ ಹಿನ್ನೆಲೆಯಲ್ಲಿ ಮೋರಿ ನಿರ್ಮಾಣ ಕಾರ್ಯ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ