ಕಾಡಾನೆಗಳ ದಾಳಿಗೆ ಲಕ್ಷಾಂತರ ರೂ. ಬೆಳೆ ನಾಶ


Team Udayavani, Jan 26, 2019, 9:32 AM IST

kadane.jpg

ಮಳವಳ್ಳಿ: ತಾಲೂಕಿನ ಬೆಳಕವಾಡಿ ಸಮೀಪದ ಹೊಸಹಳ್ಳಿ ಗ್ರಾಮದ ಹಲವು ರೈತರ ಜಮೀನುಗಳ ಮೇಲೆ ಗುರುವಾರ ರಾತ್ರಿ ಐದು ಕಾಡಾನೆ ದಾಳಿ ನಡೆಸಿ ಕಬ್ಬು, ಹಿಪ್ಪುನೇರಳೆ, ಸೌತೆ ಹಾಗೂ ಬಾಳೆ ಬೆಳೆಗಳನ್ನು ನಾಶಮಾಡಿವೆ.

ಗ್ರಾಮ ನಾಗೇಂದ್ರ 1.35 ಕುಂಟೆಯಲ್ಲಿದ್ದ ಕಬ್ಬು, ಮರಿಸ್ವಾಮಿ ಅವರಿಗೆ ಸೇರಿದ ಎರಡು ಎಕರೆ ಹಿಪ್ಪುನೇರಳೆ, ಮಹದೇವಪ್ಪಗೆ ಸೇರಿದ 1.5 ಎಕರೆಯಲ್ಲಿದ್ದ ಸೌತೆ, ಹಿಪ್ಪುನೇರಳೆ ಬೆಳೆ ಹಾಗೂ ನಟರಾಜುಗೆ ಸೇರಿದ 1.5 ಎಕರೆ ಪ್ರದೇಶದಲ್ಲಿ ಕಟಾವಿಗೆ ಬಂದಿದ್ದ ಬಾಳೆ ಗಿಡಗಳು ಆನೆಗಳ ದಾಳಿಯಿಂದ ಸಂಪೂರ್ಣ ನಾಶವಾಗಿವೆ.

ಅಲ್ಲದೆ ಪಂಪ್‌ಸೆಟ್ ಸ್ಟಾರ್ಟರ್‌ ಹಾಗೂ ಜಮೀನಿನಲ್ಲಿ ಅಳವಡಿಸಿದ್ದ ಪೈಪ್‌ಗ್ಳನ್ನು ತುಳಿದು ಒಡೆದು ಹಾಕಿವೆ. ರೈತರು ಬೆಳೆದ ಬೆಳೆಗಳನ್ನು ಸೇವಿಸಿದ ಬಳಿಕ ಐದು ಆನೆಗಳಲ್ಲಿ ಮೂರು ಆನೆ ಕಾಡಿನತ್ತ ತೆರಳಿದ್ದರೆ, ಎರಡು ಆನೆ ಗ್ರಾಮದ ಶಿವಕುಮಾರ ಸ್ವಾಮೀಜಿ ಕಾಲೇಜಿನ ಹಿಂಭಾಗದಲ್ಲಿದ್ದ ಕಬ್ಬಿ ನಗದ್ದೆಯಲ್ಲಿ ಸೇರಿಕೊಂಡಿದ್ದವು.

ಆನೆಗಳ ದಾಳಿಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆಮಾಡಿ ತಿಳಿಸಿದರೂ ಅ—ಕಾರಿಯೊಬ್ಬ ಸ್ಥಳಕ್ಕೆ ಬಂದು ಸಿಬ್ಬಂದಿಯ ಕೊರತೆಯಿದೆ. ಸಂಜೆಯ ನಂತರ ಬೇರೆಡೆಯಿಂದ ಸಿಬ್ಬಂದಿ ಕರೆತಂದು ಕಾಡಿನತ್ತ ಓಡಿಸಲು ಕಾರ್ಯಾಚರಣೆ ನಡೆಸಲಾಗುವುದು ಎಂದಾಗ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಬೆಳಕವಾಡಿ ಪೊಲೀಸರ ಸಹಕಾರ ಪಡೆದ ಗ್ರಾಮದ ಹತ್ತಾರು ಯುವಕರು ಪಟಾಕಿ ಸಿಡಿಸಿ ಸವನಗಹಳ್ಳಿ ಗುಡ್ಡದತ್ತ ಅಟ್ಟಿದ್ದಾರೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ಸಮೀಪದ ಶಿಂಷಾ ಅರಣ್ಯ ಪ್ರದೇಶದಿಂದ ಆನೆಗಳು ನಾಡಿನತ್ತ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸಮಸ್ಯೆ ಇದೇ ರೀತಿ ಮುಂದುವರಿದರೆ ಗ್ರಾಮಸ್ಥರೆಲ್ಲ ಒಗ್ಗೂಡಿ ತಾಲೂಕು ಕಚೇರಿ ಮತ್ತು ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.