‘ಕ್ರಿಸ್ಮಸ್‌ ಶಾಂತಿ, ಸಹಬಾಳ್ವೆಯ ಬದುಕಿಗೆ ಪ್ರಚೋದನೆಯಾಗಲಿ’


Team Udayavani, Dec 25, 2018, 1:30 AM IST

bethany-24-12.jpg

ಕೊಕ್ಕಡ: ಸುಮಾರು 2,000 ವರ್ಷಗಳ ಹಿಂದೆ ಸರಳ ಜೀವನಕ್ಕೆ ಬಹುದೊಡ್ಡ ಮಾದರಿಯಾಗಿ ಹಟ್ಟಿಯಲ್ಲಿ ಹುಟ್ಟಿ ಮನುಕುಲದ ಉದ್ಧಾರಕ್ಕೆ ಆಗಮಿಸಿದ ಪ್ರಭು ಯೇಸುಕ್ರಿಸ್ತರ ಜನನದ ಆಚರಣೆಯೇ ಕ್ರಿಸ್ಮಸ್‌. ಸಿಹಿ ಹಂಚುತ್ತಾ ಮನೆ ಮನೆಗೆ ತಿರುಗುವ ಸಾಂತಾಕ್ಲಾಸ್‌ ಪ್ರೀತಿಯ ಸಂಕೇತ. ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನು ಹಂಚುವಂತಾಗಲಿ. ಕ್ರಿಸ್ಮಸ್‌ ಶಾಂತಿ ಸಹಬಾಳ್ವೆಯ – ಪ್ರೀತಿ, ಸಂತೋಷದ ಬದುಕಿಗೆ ಪ್ರಚೋದನೆಯಾಗಲಿ ಎಂದು ಮಲಂಕರ ಕ್ಯಾಥೋಲಿಕ್‌ ಪುತ್ತೂರು ಧರ್ಮ ಪ್ರಾಂತ್ಯದ ವಿಕಾರ್‌ ಜನರಲ್‌ ವಂ| ಡಾ| ಎಲ್ದೋ ಪುತ್ತನ್‌ಕಂಡತ್ತಿಲ್‌ ಹೇಳಿದರು. ಬೆಥನಿ ಸಮೂಹ ಸಂಸ್ಥೆಗಳಾದ ಜ್ಞಾನೋದಯ ಪದವಿಪೂರ್ವ ಕಾಲೇಜು, ಎಸ್‌.ಬಿ. ಕಾಲೇಜು ನೆಲ್ಯಾಡಿ, ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನೆಲ್ಯಾಡಿ ಬೆಥನಿಯ ಸಿಲ್ವರ್‌ ಜೂಬಿಲಿ ಆಡಿಟೋರಿಯಂನಲ್ಲಿ ನಡೆದ ಕಿಸ್ಮಸ್‌ ಆಚರಣೆ ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಸಂಚಾಲಕ ವಂ| ಡಾ| ವರ್ಗೀಸ್‌ ಕೈಪನಡುಕ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಮೇರಿಕನ್‌ ಲೀಡರ್‌ಶಿಪ್‌ ಬೋರ್ಡಿಂದ ಸಮ್ಮಾನಿಲ್ಪಟ್ಟ ಸಂಸ್ಥೆಯ ಸಂಚಾಲಕರಾದ ವಂ| ಡಾ| ವರ್ಗೀಸ್‌ ಕೈಪನಡುಕ್ಕ ಅವರನ್ನು ನೆಲ್ಯಾಡಿ ಗ್ರಾ.ಪಂ. ವತಿಯಿಂದ ಅಭಿನಂದಿಸಲಾಯಿತು. ಸಂಸ್ಥೆಯ ಬರ್ಸಾರ್‌ ವಂ| ಐಸಕ್‌ ಸ್ಯಾಮುವೇಲ್‌ ಒಐಸಿ, ನೆಲ್ಯಾಡಿ ಗ್ರಾ.ಪಂ. ಸದಸ್ಯ, ಕೆ.ಪಿ. ಆಬ್ರಹಾಂ, ಬೆಥನಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಚಾರ್ಯ ಸಜಿ ಕೆ. ತೋಮಸ್‌ ಕ್ರಿಸ್ಮಸ್‌, ಸಾಂತಾಕ್ಲಾಸ್‌ ವೇಷಧಾರಿ ವಿದ್ಯಾರ್ಥಿ ನಿಖಿಲ್‌ ಉಪಸ್ಥತ ರಿದ್ದು ಶುಭ ಹಾರೈಸಿದರು.

ಮಕ್ಕಳಿಂದ ವಿವಿಧ ಮನರಂಜನ ಕಾರ್ಯಕ್ರಮಗಳು ನಡೆದವು. ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಐಟಿಐ ವಿದ್ಯಾರ್ಥಿ ಸುಕೃತ್‌ ಸ್ವಾಗತಿಸಿ, ದಿವ್ಯಾ ಎಂ.ವಿ. ವಂದಿಸಿ, ಕುಮಾರಿ ಆಪ್ತ ಶೆಟ್ಟಿ ಮತ್ತು ತಂಡದವರು ಪೂಜಾನೃತ್ಯಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಒಂದಾಗಿ ಬಾಳೋಣ
ಕಾರ್ಯಕ್ರಮದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಮಾತನಾಡಿ, ಭಗವಾನ್‌ ಶ್ರೀಕೃಷ್ಣ ಹಾಗೂ ಪ್ರಭು ಯೇಸು ಕ್ರಿಸ್ತರ ಜನನ ಪೂರ್ವನಿರ್ಧಾರದಂತೆ ಆಗಿದೆ. ಧರ್ಮ ಸಂಸ್ಥಾಪನೆಯೇ ಇವರಿಬ್ಬರ ಜನನದ ಉದ್ದೇಶ. ಇಂತಹ ಆಚರಣೆಗಳಿಂದ ಯಾವುದೇ ಜಾತಿ, ಮತ, ಧರ್ಮ ಬೇಧವಿಲ್ಲದೆ ಎಲ್ಲರೂ ಒಂದಾಗಿ ಪ್ರೀತಿ ಶಾಂತಿ ನೆಮ್ಮದಿಯಿಂದ ಬಾಳೋಣ ಎಂದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.