ಶೋಚನೀಯ ಸ್ಥಿತಿಯಲ್ಲಿದೆ ಕೇಂದ್ರ ಗ್ರಂಥಾಲಯದ ಶೌಚಾಲಯ


Team Udayavani, Jan 10, 2019, 8:02 AM IST

10-january-13.jpg

ನಗರ : ನಗರದ ಕೇಂದ್ರಸ್ಥಾನ ಮಿನಿ ವಿಧಾನಸೌಧದ ಬಳಿ ಇರುವ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಸಂದರ್ಶಿಸುವವರು ಅಪ್ಪಿತಪ್ಪಿಯೂ ಶೌಚಾಲಯ ಬಳಕೆ ಮಾಡುವಂತಿಲ್ಲ. ಕಾರಣ ಆ ಶೌಚಾಲಯದ ಸ್ಥಿತಿ ಶೋಚನೀಯವಾಗಿದೆ.

ತನ್ನ ವ್ಯಾಪ್ತಿಯಲ್ಲಿನ 37 ಗ್ರಂಥಾಲಯಗಳಿಗೆ ಪ್ರಧಾನವಾಗಿರುವ ಗ್ರಂಥಾಲಯವಿದು. ಸುಮಾರು 68 ಸಾವಿರ ಪುಸ್ತಕ ಸಂಗ್ರಹಗಳು, ದಿನಪತ್ರಿಕೆ, ನಿಯತಕಾಲಿಕಗಳನ್ನು ಹೊಂದಿರುವ ಉತ್ತಮ ಗ್ರಂಥಾಲಯ ಇದಾಗಿದೆ. ಇಲ್ಲಿ ಸುಮಾರು 7,000 ಓದುಗರು ಸದಸ್ಯತ್ವವನ್ನು ಪಡೆದಿದ್ದಾರೆ.

ಬಾಗಿಲೂ ಸರಿಯಾಗಿಲ್ಲ
ಶೌಚಾಲಯದ ಬಾಗಿಲುಗಳು ಮುರಿದಿವೆ. ಒಳಗಡೆ ಹೋದರೆ ಸ್ವಚ್ಛತೆಯೂ ಇಲ್ಲ. ಆಗಾಗ್ಗೆ ನೀರಿನ ಕೊರತೆಯೂ ಕಾಡುತ್ತದೆ. ದಿನಂಪ್ರತಿ ನೂರಾರು ಮಂದಿ ಗ್ರಂಥಾಲಯಕ್ಕೆ ಭೇಟಿ ನೀಡುವುದರಿಂದ ವ್ಯವಸ್ಥಿತ ಶೌಚಾಲಯದ ಅಗತ್ಯ ಗ್ರಂಥಾಲಯಕ್ಕೆ ಇದೆ. ರಸ್ತೆಯ ಬದಿಯಲ್ಲೇ ಇರುವುದರಿಂದ ಗ್ರಂಥಾಲಯಕ್ಕೆ ಬರುವವರನ್ನು ಬಿಟ್ಟು ಹೊರಗಿನಿಂದ ಸಾರ್ವಜನಿಕರು ಬಂದು ಹಾಳು ಮಾಡುತ್ತಿದ್ದಾರೆ ಎನ್ನುವುದು ಗ್ರಂಥಾಲಯ ಸಿಬಂದಿಯ ಆರೋಪ. ಸೂಕ್ತವಾದ ವ್ಯವಸ್ಥೆಯನ್ನು ಮಾಡಿ ಬೀಗ ಹಾಕಿಟ್ಟಲ್ಲಿ ಬೇರೆಯವರು ದುರುಪಯೋಗಪಡಿಸುವುದನ್ನು ತಪ್ಪಿಸಬಹುದು. ಶೌಚಾಲಯವನ್ನು ಸಮರ್ಪಕಗೊಳಿಸಬೇಕು ಎಂದು ಗ್ರಂಥಾಲಯದ ಓದುಗರು ಆಗ್ರಹಿಸಿದ್ದಾರೆ.

ಪ್ರಸ್ತಾವನೆ ಸಲ್ಲಿಸಲಾಗಿದೆ
ಗ್ರಂಥಾಲಯ ಕಚೇರಿಯ ಒಳಗಡೆಯೇ ಶೌಚಾಲಯ ನಿರ್ಮಿಸಬೇಕು ಎನ್ನುವ ಬೇಡಿಕೆಯ ಪ್ರಸ್ತಾವನೆಯನ್ನು ಗ್ರಂಥಾಲಯ ಇಲಾಖೆಯ ಬೆಂಗಳೂರಿನ ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ. ಇದರ ಜತೆಗೆ ಗ್ರಂಥಾಲಯಕ್ಕೆ ಬಣ್ಣ ಬಳಿ ಯುವ ಪ್ರಸ್ತಾವನೆಯನ್ನೂ ಸಲ್ಲಿಸ ಲಾಗಿದೆ. ಈ ತಿಂಗಳೊಳಗೆ ಹೊಸ ಶೌಚಾಲಯ ವ್ಯವಸ್ಥೆ ಮಂಜೂರಾಗ ಬಹುದು. ಮೇಲಧಿಕಾರಿಗಳು ಫಾಲೋಅಪ್‌ ಮಾಡುತ್ತಿದ್ದಾರೆ.
ನಮಿತಾ ಬಿ,
  ಸಹಾಯಕ ಗ್ರಂಥಪಾಲಕರು 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.