ಪುತ್ತೂರು: ಕೋಟಿ-ಚೆನ್ನಯ ಕಂಬಳ ಸಮಾಪನ


Team Udayavani, Jan 21, 2019, 5:36 AM IST

21-january-4.jpg

ಪುತ್ತೂರು : ಕಂಬಳ ತುಳು ನಾಡಿನ ಹೆಮ್ಮೆ ಹಾಗೂ ಗೌರವದ ಪ್ರತೀಕ. ನಮ್ಮ ಕಂಬಳ ಎನ್ನುವ ಕಂಬಳಾಭಿಮಾನಿಗಳ ಪ್ರೀತಿಯ ಪ್ರೋತ್ಸಾಹ ಕಂಬಳವನ್ನು ನಿರಂತರ ಉಳಿಸಿಕೊಂಡು ಬೆಳೆಸುತ್ತಿದೆ ಎಂದು ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಎಡ್ತೂರು ರಾಜೀವ ಶೆಟ್ಟಿ ಅವರು ಹೇಳಿದರು.

ಪುತ್ತೂರು ಶ್ರೀ ಮಹಾ ಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆದ 26 ನೇ ವರ್ಷದ ಹೊನಲು ಬೆಳಕಿನ ಕೋಟಿ -ಚೆನ್ನಯ ಜೋಡು ಕರೆ ಕಂಬಳದ ಸಮಾರೋಪ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಪುತ್ತೂರು ಕಂಬಳ ಅತ್ಯಂತ ಸ್ಮರಣೀಯ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಲನಚಿತ್ರ ರಂಗದ ಸುಧಾಕರ ಭಂಡಾರಿ ಅವರು ಕಂಬಳದ ಹಿನ್ನೆಲೆಯನ್ನು ನೆನಪಿಸಿ ಕೊಂಡು ಕಂಬಳ ಜತೆ ಬೆಸೆದುಕೊಂಡಿರುವ ಕಂಬಳದ ಹಾಡುಗಳನ್ನು ಹಾಡಿದರು. ಕಂಬಳದ ತೀರ್ಪುಗಾರ, ಜಿಲ್ಲಾ ಕಂಬಳ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಎನ್‌. ವಿಜಯಕುಮಾರ್‌ ಕಂಗಿನಮನೆ ಮಾತನಾಡಿ, ಅವಿಭಜಿತ ಜಿಲ್ಲೆಯಲ್ಲಿ ಕಂಬಳ ಕೂಟಗಳು ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿವೆ. ಸಮಯ ಪಾಲನೆಯಲ್ಲಿ ಇನ್ನಷ್ಟು ಗಮನಹರಿಸುವ ಅಗತ್ಯವಿದೆ ಎಂದರು.

ಅಣ್ಣನ ಸಹಕಾರ
ಅಧ್ಯಕ್ಷತೆ ವಹಿಸಿದ ಕಂಬಳ ಸಮಿ ತಿಯ ಅಧ್ಯಕ್ಷ ಎನ್‌. ಚಂದ್ರಹಾಸ ಶೆಟ್ಟಿ ಮಾತನಾಡಿ, ರಾಜ್ಯ ಆ್ಯತ್ಲೆಟಿಕ್‌ ಅಸೋಸಿ ಯೇಶನ್‌ ಅಧ್ಯಕ್ಷ, ಅಣ್ಣ ಎನ್‌. ಮುತ್ತಪ್ಪ ರೈ ಅವರ ಅವಿರತ ಬೆಂಬಲ, ಸಹಕಾರದಿಂದ ಪುತ್ತೂರಿನ ಕಂಬಳ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ಅಭಿನಂದನೆ, ಬಹುಮಾನ ವಿತರಣೆ
ಸಮಾರಂಭದಲ್ಲಿ . ಕಂಬಳದ ತೀರ್ಪುಗಾರರು, ಮುಖ್ಯ ಸ್ವಯಂ ಸೇವಕರನ್ನು ಗೌರವಿಸಲಾಯಿತು. . ಕಂಬಳ ಕೋಣಗಳ ವಿಜೇತ ಮಾಲಕರು ಹಾಗೂ ಓಡಿಸಿದವರನ್ನು ಬಹುಮಾನ ನೀಡಿ ಗೌರವಿಸಲಾಯಿತು.

ಕೋಟಿ -ಚೆನ್ನಯ ಕಂಬಳ ಸಮಿತಿಯ ಸಂಚಾಲಕ ಎನ್‌. ಸುಧಾಕರ ಶೆಟ್ಟಿ, ಅತಿಥಿ ಗಣ್ಯರಾದ ಶಿವರಾಮ ಆಳ್ವ, ಉಮೇಶ್‌ ನಾಡಾಜೆ, ಭೋಜರಾಜ ರೈ, ಅಶ್ವಿ‌ನ್‌ ರೈ, ಅಪ್ಪು ಯಾನೆ ವಲೇರಿಯನ್‌ ಡೇಸಾ ಅಲ್ಲಿಪಾದೆ, ಕಾವ್ಯಾ ಶೆಟ್ಟಿ, ಭಾಗ್ಯೇಶ್‌ ರೈ, ಅಮಿತ ಚಂದ್ರಹಾಸ ಶೆಟ್ಟಿ, ಕಾವ್ಯಾ ಶೆಟ್ಟಿ, ಪ್ರವೀಣ್‌ ಕುಮಾರ್‌ ಶೆಟ್ಟಿ ಅಳಿಕೆಮಜಲು, ಸುಶಾಮ್‌ ಶೆಟ್ಟಿ, ರೋಶನ್‌ ರೈ ಸುಭಾಶ್‌ ರೈ, ಪ್ರಸನ್ನ ಕುಮಾರ್‌ ಶೆಟ್ಟಿ, ದಿನೇಶ್‌ ಪಿ.ವಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಂಬಳ ಸಮಿತಿ ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.