ಕೈಗೂಡಿಲ್ಲ ಮರಕ್ಕಡ-ಕಟ್ಟತ್ತಾರು ಕಿಂಡಿ ಅಣೆಕಟ್ಟು ಯೋಜನೆ


Team Udayavani, Jan 15, 2019, 4:56 AM IST

15-january-3.jpg

ಕಾಣಿಯೂರು: ಕಾಣಿಯೂರು ಗ್ರಾ.ಪಂ.ವ್ಯಾಪ್ತಿಯ ಕಾೖಮಣ ಗ್ರಾಮದ ಮರಕ್ಕಡ-ಕಟ್ಟತ್ತಾರು ಎನ್ನುವಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಬೇಕೆನ್ನುವ ಈ ಭಾಗದ ಜನತೆಯ ಬೇಡಿಕೆ ಇನ್ನೂ ಈಡೇರಿಲ್ಲ.

ಈ ಭಾಗದ ಜನತೆ ನಿರಂತರವಾಗಿ ಕಳೆದ 28 ವರ್ಷದಿಂದ ಮನವಿ ಸಲ್ಲಿಸುತ್ತಲೇ ಬರುತ್ತಿದ್ದಾರೆ. ಆದರೆ ಫ‌ಲಿತಾಂಶ ಶೂನ್ಯ. ಈ ಭಾಗದಲ್ಲಿ ಅಣೆಕಟ್ಟು ನಿರ್ಮಾಣವಾದರೆ ಇಲ್ಲಿನ ಕೃಷಿಕರಿಗೆ ತುಂಬಾ ಅನುಕೂಲವಾಗಲಿದೆ. ನೂರಾರು ಎಕ್ರೆ ಕೃಷಿ ಭೂಮಿ ಹಚ್ಚ ಹಸುರಾಗಿ ಕಂಗೊಳಿಸಲಿದೆ.

ಈ ಹಿಂದೆ ಇಲ್ಲಿ ಜೈನರಸರ ಆಳ್ವಿಕೆ ಸಂದರ್ಭದಲ್ಲಿ ಅವರೇ ಅಣೆಕಟ್ಟು ನಿರ್ಮಿಸಿ ಕೃಷಿಕರಿಗೆ ನೆರವಾಗಿದ್ದರು,ಬಳಿಕ ಭೂ ಮಸೂದೆಯಿಂದ ಅವರ ಆಡಳಿತ ನಿಂತ ಮೇಲೆ ಈ ಅಣೆಕಟ್ಟು ಸರಿಯಾದ ನಿರ್ವಹಣೆ ಇಲ್ಲದೆ ನೀರಿನಲ್ಲಿ ಕೊಚ್ಚಿಹೋಗಿತ್ತು. ಅದರ ಕುರುಹುಗಳಿವೆ.

ನಿರಂತರ ಮನವಿ ಸಲ್ಲಿಕೆ
1991 ಡಿ. 15ರಂದು ಊರಿನವರೇ ಸೇರಿ ಬೆಳಂದೂರು ಮಂಡಲ ಪಂಚಾಯತ್‌ನ ಅಧ್ಯಕ್ಷರ ಮೂಲಕ ಸಂಬಂಧಪಟ್ಟವರಿಗೆ ಮೊದಲ ಮನವಿ ಸಲ್ಲಿಸಿದ್ದರು. ಆ ಬಳಿಕ ಪ್ರತೀ ಬಾರಿಯೂ ಶಾಸಕರಿಗೆ, ಸಂಸದರಿಗೆ ನಿರಂತರ ಮನವಿ ನೀಡಲಾಗುತ್ತಿದ್ದರೂ, ಪ್ರಯೋಜನವಾಗಿಲ್ಲ ಎನ್ನುತ್ತಾರೆ ಈ ಭಾಗದ ಜನತೆ.

ಪ್ರಧಾನಿ ಮೋದಿಗೆ ಮೊರೆ
ಮನವಿ ನೀಡಿ ಯಾವುದೇ ಬೆಳವಣಿಗೆಯಾಗದ್ದನ್ನು ಮನಗಂಡು 2017 ಫೆ. 26ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದ್ದರು. ಈ ಪರಿಣಾಮ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಯವರು ದ.ಕ.ಜಿ.ಪಂ.ಗೆ ಅನುದಾನ ಬಿಡುಗಡೆ ಮಾಡುವಂತೆ ನಿರ್ದೇಶನವನ್ನು ನೀಡಿದ್ದರು.

ಶಾಸಕರಿಗೆ ವಿವರ ಸಲ್ಲಿಕೆ
ಈ ಎಲ್ಲ ಬೆಳವಣಿಗೆಗಳ ಸವಿವರಗಳನ್ನು ಸುಳ್ಯ ಶಾಸಕರಿಗೆ 2017ರಂದೇ ಸಲ್ಲಿಸಿದ್ದು, ಈವರೆಗೂ ಯಾವುದೇ ಸ್ಪಂದನೆ ಇಲ್ಲ ಎನ್ನುತ್ತಾರೆ ಈ ಭಾಗದವರು. ಶಾಸಕರು ಪ್ರಯತ್ನ ಮಾಡಿದರೆ ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆ ಈಡೇರುವಂತಾಗುತ್ತದೆ ಎನ್ನುತ್ತಾರೆ ಇಲ್ಲಿನ ಕೃಷಿಕರು.

ಪ್ರಸ್ತಾವನೆ ಸಲ್ಲಿಕೆ
ಮರಕ್ಕಡ-ಕಟ್ಟತ್ತಾರು ಕಿಂಡಿ ಅಣೆಕಟ್ಟು ನಿರ್ಮಾಣ ಕುರಿತ ಕಡತಗಳೊಂದಿಗೆ ನೀರಾವರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಂದ ಅನುಮೋದನೆಗೊಂಡು ಅನುದಾನ ಬಿಡುಗಡೆಯಾಗಬೇಕಿದೆ. ಈ ಕುರಿತು ಪ್ರಯತ್ನ ಮಾಡಲಾಗುತ್ತಿದೆ.
-ಎಸ್‌. ಅಂಗಾರ, ಶಾಸಕರು, ಸುಳ್ಯ

ಆಶಾಭಾವನೆ ನಮ್ಮದು
ಕಳೆದ 28 ವರ್ಷಗಳಿಂದ ನಿರಂತರವಾಗಿ ವಿವಿಧ ಸ್ತರಗಳ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಬೇಡಿಕೆ ಈಡೇರಬಹುದು ಎನ್ನುವ ಆಶಾಭಾವನೆ ನಮ್ಮದು. 
-ಸೀತಾರಾಮ ಗೌಡ ಮುಂಡಾಳ,

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.