ಬಾಂಧವ್ಯದ ಬೆಸುಗೆಯಿಂದ ಪ್ರೀತಿ ಬೆಳೆಯುತ್ತದೆ: ರೈ


Team Udayavani, Jan 21, 2019, 6:34 AM IST

21-january-8.jpg

ಕಾಣಿಯೂರು : ಮನುಷ್ಯರ ಮಧ್ಯೆ ಬಾಂಧವ್ಯದ ಬೆಸುಗೆ ಇದ್ದಾಗ ಪ್ರೀತಿ ಇನ್ನಷ್ಟು ಗಟ್ಟಿಗೊಳ್ಳುತ್ತದೆ. ಪರಸ್ಪರ ಪ್ರೀತಿ, ವಿಶ್ವಾಸ ಇದ್ದಾಗ ಯಾವುದೇ ಸಮಸ್ಯೆ ಬರುವುದಿಲ್ಲ. ನಾವು ನಮ್ಮ ಧರ್ಮವನ್ನು ಪ್ರೀತಿಸಿ, ಇತರರ ಧರ್ಮವನ್ನು ಗೌರವಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಶನಿವಾರ ರಾತ್ರಿ ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನಡೆದ ಜಾತ್ರೆಯ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಸಿ.ಜೆ. ಚಂದ್ರಕಲಾ ಅರುವಗುತ್ತು, ನ್ಯಾಯವಾದಿ ಇಡ್ಯಡ್ಕ ಮೋಹನ ಗೌಡ, ಕಾಸ್ಪಾಡಿ ಜೋಡುದೈವಗಳ ಮೊಕ್ತೇಸರ ಕುಸುಮಾಧರ ರೈ ಕಾಸ್ಪಾಡಿಗುತ್ತು, ಬೈಲುವಾರು ಪಂಗಡದ ಅಧ್ಯಕ್ಷ ಗೌತಮ್‌ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ| ಧರ್ಮಪಾಲ ಕರಂದ್ಲಾಜೆ ಸ್ವಾಗತಿಸಿ, ಇಡ್ಯಡ್ಕ ಶಾಲಾ ಮುಖ್ಯಗುರು ಜಯಂತ್‌ ವೈ. ಕಾರ್ಯಕ್ರಮ ನಿರೂಪಿಸಿದರು.

ಚಾರ್ವಾಕ ಪದ್ಮಶ್ರೀ ಬಿ.ಸಿ. ಮತ್ತು ತಂಡದವರಿಂದ ಮೂಡಿಬಂದ ಚಾರ್ವಾಕ ಶ್ರೀ ಕಪಿಲೇಶ್ವರ ಭಕ್ತಿಗೀತೆಗಳ ಧ್ವನಿಸುರುಳಿಯನ್ನು ಮಾಜಿ ಸಚಿವ ರಮಾನಾಥ ರೈ ಬಿಡುಗಡೆಗೊಳಿಸಿದರು. ಬೆಳಗ್ಗೆ ನಿತ್ಯಬಲಿ, ಮಹಾಪೂಜೆ, ಮಧ್ಯಾಹ್ನ ಹನುಮಗಿರಿ ಮೇಳದವರಿಂದ ಯಕ್ಷಗಾನ ಬಯಲಾಟ, ರಾತ್ರಿ ಜಯಂತ್‌ ವೈ. ಸಂಯೋಜನೆಯಲ್ಲಿ ಚಾರ್ವಾಕ ಮತ್ತು ಇಡ್ಯಡ್ಕ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು, ಬಳಿಕ ಮಹಾರಂಗಪೂಜೆ, ಉತ್ಸವ ಬಲಿ, ದೇವರ ರಥೋತ್ಸವ, ಅನ್ನಸಂತರ್ಪಣೆ ನಡೆದವು.

ಸೇವಾ ಮನೋಭಾವ ಅಗತ್ಯ
ಸಮಾಜಮುಖಿ  ಚಿಂತನೆಯ ಮೂಲಕ ಉತ್ತಮ ಗುಣಗಳನ್ನು ವೃದ್ಧಿಸಿಕೊಳ್ಳಬೇಕು. ಸೇವಾ ಮನೋಭಾವದಿಂದ ಮುನ್ನಡೆದಾಗ ಸಮಾಜದ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬ ಮನುಷ್ಯ ತನ್ನ ಸಂಪಾದನೆಯ ಅಲ್ಪಭಾಗವನ್ನು ದೇವರಿಗೆ ಅರ್ಪಿಸಿದರೆ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಧಾರ್ಮಿಕ ಕೇಂದ್ರಗಳ ಮೂಲಕ ಸಂಸ್ಕೃತಿ ಉಳಿಯಲು ಸಾಧ್ಯವಿದೆ ಎಂದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.