ಜನಮಂಗಲ ಕಾರ್ಯ ಮಸ್ತಕಾಭಿಷೇಕ ಸ್ಮರಣೀಯ


Team Udayavani, Feb 6, 2019, 1:00 AM IST

janamangala.jpg

ಬೆಳ್ತಂಗಡಿ: ಧಾರ್ಮಿಕ ಹಿನ್ನೆಲೆಯ ಜತೆಗೆ ಸೇವಾ ಕಾರ್ಯಗಳ ಮೂಲಕ ಹೆಚ್ಚು ಪ್ರಸಿದ್ಧಿಯನ್ನು ಪಡೆದಿರುವ ಕ್ಷೇತ್ರ ಧರ್ಮಸ್ಥಳ. ಇಲ್ಲಿರುವ ಬಾಹುಬಲಿಗೆ ಇದುವರೆಗೆ ಮೂರು ಮಹಾಮಜ್ಜನಗಳಾಗಿವೆ. ಈಗಾಗಲೇ ಇರುವ ಜನೂಪಯೋಗಿ ಸೇವಾ ಕಾರ್ಯಗಳ ಜತೆಗೆ ಪ್ರತಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲೂ ಜನಮಂಗಲ ಯೋಜನೆಗಳನ್ನು ಪ್ರಕಟಿಸುವ ಮೂಲಕ ಸಂದರ್ಭವನ್ನು ಚಿರಸ್ಥಾಯಿಗೊಳಿ ಸುವ ಪರಂಪರೆ ಶ್ರೀಕ್ಷೇತ್ರದ್ದು.

1982ರಲ್ಲಿ ನಡೆದ ಬಾಹುಬಲಿ ಪ್ರತಿಷ್ಠಾಪನೆ ಹಾಗೂ ಪ್ರಥಮ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಪ್ರಕಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರುಡ್‌ಸೆಟ್‌ ಸಂಸ್ಥೆಗಳು ಲಕ್ಷಾಂತರ ಮಂದಿಗೆ ಸ್ವಾಭಿಮಾನದ ಬದುಕನ್ನು ಒದಗಿಸುವ ಜತೆಗೆ ದೇಶದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದೆ.

ಯೋಜನೆ ಹಾಗೂ ರುಡ್‌ಸೆಟ್‌ ಸಂಸ್ಥೆಗಳು ಜನಸೇವೆಯ ವಿಚಾರದಲ್ಲಿ ಧರ್ಮಸ್ಥಳಕ್ಕೆ ಬಲು ದೊಡ್ಡ ಹೆಸರನ್ನು ತಂದುಕೊಟ್ಟಿವೆ, ಪ್ರಥಮ ಮಸ್ತಕಾಭಿಷೇಕವನ್ನು ಚಿರಸ್ಮರಣೀಯವಾಗಿಸಿವೆ. ಎರಡೂ ಯೋಜನೆಗಳು ಪ್ರಸ್ತುತ ಪರಿಪೂರ್ಣ ಹಂತ ತಲುಪಿವೆ. 

1991ರಲ್ಲಿ ಆರಂಭವಾದ ಸಮುದಾಯ ಅಭಿವೃದ್ಧಿ ಕಾರ್ಯಗಳಿಗೆ 1995ರ ದ್ವಿತೀಯ ಮಹಾಮಸ್ತಕಾಭಿಷೇಕದ ಸಂದರ್ಭ ವಿಸ್ತರಣೆ ಲಭಿಸಿತು. ಜತೆಗೆ ಗ್ರಾ. ಯೋಜನೆ, ರುಡ್‌ಸೆಟ್‌ನ ವಿಸ್ತರಣೆಯೂ ನಡೆಯಿತು. 2007ರ ತೃತೀಯ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಇವೆಲ್ಲವುಗಳ ವಿಸ್ತರಣೆಯ ಜತೆಗೆ ಗ್ರಾ. ಯೋಜನೆ-ರುಡ್‌ಸೆಟ್‌ ಸಂಸ್ಥೆಗಳ ಬೆಳ್ಳಿಹಬ್ಬಕ್ಕೂ ಚಿಂತನೆ ನಡೆಸಲಾಯಿತು.

ಕೆರೆ ಸಂಜೀವಿನಿ ಯೋಜನೆ
ಈ ಬಾರಿ ಜನಮಂಗಲ ಕಾರ್ಯವಾಗಿ ಕೆರೆ ಸಂಜೀವಿನಿ ಯೋಜನೆಯ ಆರಂಭಕ್ಕೆ ಡಾ| ವೀರೇಂದ್ರ ಹೆಗ್ಗಡೆಯವರು ಚಿಂತನೆ ನಡೆಸಿದ್ದಾರೆ. ರಾಜ್ಯದ 200 ಕೆರೆಗಳ ಪುನಶ್ಚೇತನದ ಯೋಜನೆಯೇ ಕೆರೆ ಸಂಜೀವಿನಿ. ರಾಜ್ಯ ಸರಕಾರದ ಸಹಯೋಗದೊಂದಿಗೆ 100 ಕೆರೆಗಳ ಅಭಿವೃದ್ಧಿ, ಗ್ರಾ. ಯೋಜನೆ ಹಾಗೂ ಗ್ರಾಮಸ್ಥರ ಸಹಯೋಗದೊಂದಿಗೆ ಮತ್ತೆ 100 ಕೆರೆಗಳ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಡಾ| ಹೆಗ್ಗಡೆ ಅವರು ಈಗಾಗಲೇ ತಿಳಿಸಿದ್ದಾರೆ. ಇದಕ್ಕಾಗಿ ಸಮಿತಿಗಳ ರಚನೆ ಪ್ರಗತಿಯಲ್ಲಿದೆ.

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.