ಮಹಾಕಾಳಿ ಅಮ್ಮನವರ ಮೆಚ್ಚಿ ಉತ್ಸವ


Team Udayavani, Mar 17, 2019, 6:35 AM IST

17-marc1h-8.jpg

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇಗುಲದ ಮಹಾಕಾಳಿ ದೇವಿಯ ಮೆಚ್ಚಿ ಉತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಕ್ತಿ ಸಡಗರದೊಂದಿಗೆ ಶುಕ್ರವಾರ ರಾತ್ರಿ ನಡೆಯಿತು.

ರಥಬೀದಿಯ ದೈವಾರಾಧಕರ ಕಟ್ಟೆಯಲ್ಲಿ ನಲಿಕೆ ಮನೆತನದವರಿಂದ ರಚಿಸಲಾದ ಶ್ರೀ ದೇವಿಯ ಮುಡಿ ಅಣಿಗಳನ್ನು ಪ್ರಾರಂಪರಿಕ ವಿಧಿ ವಿಧಾನಗಳೊಂದಿಗೆ ಶ್ರೀ ದೇವಿಯ ಸನ್ನಿಧಿಗೆ ತಂದಿರಿಸಿದ ಬಳಿಕ ಮೆಚ್ಚಿಯ ನಡಾವಳಿಗೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ಶ್ರೀ ದೇವಿಯ ಮುಡಿಗೆ ಮಲ್ಲಿಗೆ ಹೂವನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಮಹಾಕಾಳಿ ದೇವಿಯ ಗುಡಿಯಲ್ಲಿ ಭಕ್ತರು ಶ್ರೀ ದೇವಿಗೆ ಕುಂಕುಮಾರ್ಚನೆ ಸೇವೆ ಸಲ್ಲಿಸಿದರು.

ಮಹಾಕಾಳಿ ನೇಮದ ಅಂಗವಾಗಿ ಇಲ್ಲಿನ ಕಾಳಿಕಾಂಬಾ ಭಜನ ಮಂಡಳಿಯ ಆಶ್ರಯದಲ್ಲಿ 5,000ಕ್ಕೂ ಹೆಚ್ಚು ಮಂದಿಗೆ ಪಾರಂಪರಿಕ ಸೋಜಿ ವಿತರಣೆಯನ್ನು ನಡೆಸಲಾಯಿತು. ದೇಗುಲದ ವತಿಯಿಂದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅಲಿಮಾರ ರಘುನಾಥ ರೈ, ಕಾರ್ಯ ನಿರ್ವಹಣಾಧಿಕಾರಿ ಹರಿಶ್ಚಂದ್ರ, ಸಮಿತಿ ಸದಸ್ಯರಾದ ಡಾ| ರಾಜಾರಾಮ ಕೆ.ಬಿ., ರಾಧಾಕೃಷ್ಣ ನಾೖಕ್‌, ಪ್ರಕಾಶ್‌ ರೈ ಬೆಳ್ಳಿಪ್ಪಾಡಿ, ಸೋಮನಾಥ, ಅರ್ತಿಲ ಕೃಷ್ಣರಾವ್‌, ಸವಿತಾ ಹರೀಶ್‌, ಅನಿತಾ ಕೆ., ಗಣ್ಯರಾದ ಕರುಣಾಕರ ಸುವರ್ಣ, ಧನ್ಯಕುಮಾರ್‌ ರೈ, ಪ್ರಶಾಂತ್‌ ಶಿವಾಜಿನಗರ, ಯತೀಶ್‌ ಶೆಟ್ಟಿ, ಕಂಗ್ವೆ ವಿಶ್ವನಾಥ ಶೆಟ್ಟಿ, ರಾಮಚಂದ್ರ ಮಣಿಯಾಣಿ, ಭಾಸ್ಕರ್‌ ಆಚಾರ್ಯ, ಕೆ. ಸುಧಾಕರ ಶೆಟ್ಟಿ, ಚಂದ್ರಹಾಸ ಹೆಗ್ಡೆ, ವಿಜಯ ಕುಮಾರ್‌ ಕಲ್ಲಳಿಕೆ, ಸುಂದರ ಗೌಡ, ಬಿ.ಕೆ. ಆನಂದ, ಕೈಲಾರ್‌ ರಾಜ್‌ ಗೋಪಾಲ ಭಟ್‌, ಪುಷ್ಪಕರ್‌ ನಾಯಕ್‌, ಸುಧಾಕರ ಶೆಟ್ಟಿ, ಎಂ. ವರದರಾಜ್‌, ವಿನಿತ್‌ ಶಗ್ರಿತ್ತಾಯ, ಕೆ. ಜಗದೀಶ್‌ ಶೆಟ್ಟಿ ಭಾಗವಹಿಸಿದ್ದರು.

ದೈವಗಳ ನೇಮ
ಶ್ರೀ ದೇವರ ಗುಡಿಯ ಮುಂಭಾಗದಲ್ಲಿ ಎಣ್ಣೆಬೂಳ್ಯ ಪಡೆದು ದೇಗುಲದ ನೇಮದ ಗದ್ದೆಯಲ್ಲಿ ನೇಮ-ನಡಾವಳಿಗಳು ನಡೆದವು. ಬಳಿಕ ದೇಗುಲದಲ್ಲಿನ ಪರಿವಾರ ದೈವಗಳ ನೇಮ ಶನಿವಾರ ನಸುಕಿನ ವೇಳೆ ನಡೆಯಿತು.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.