ಬಡ ಯುವತಿಗೆ ಮದುವೆ ಮಾಡಿಸಿದ ಮುಸ್ಲಿಂ ಬಂಧುಗಳು


Team Udayavani, Mar 20, 2019, 6:33 AM IST

20-march-7.jpg

ಉಪ್ಪಿನಂಗಡಿ : ಪರಸ್ಪರ ಪ್ರೀತಿಸಿ, ಮದುವೆ ಹಂತಕ್ಕೆ ತಲುಪಿ, ಅಸಹಾಯಕ ಸ್ಥಿತಿಯಲ್ಲಿದ್ದ ಬಡ ಕುಟುಂಬದ ಹೆಣ್ಣು ಮಗಳೊಬ್ಬಳ ಮದುವೆಯನ್ನು ನೆರೆಮನೆಯ ಮುಸ್ಲಿಂ ಕುಟುಂಬದ ಸದಸ್ಯರು ನೆರವೇರಿಸಿದ ಮಾನವೀಯ ಘಟನೆ ಸೋಮವಾರ ಸಮೀಪದ ಕರುವೇಲು ಎಂಬಲ್ಲಿ ನಡೆದಿದೆ.

ಕರುವೇಲು ನಿವಾಸಿ ಸುಂದರ ಎಂಬವರ ಪುತ್ರಿ ರೇವತಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಳೆ. ಈಕೆಗೆ ಸಾಲ್ಮರದ ಯುವಕ ಶರತ್‌ ಎಂಬಾತನ ಜತೆ ಪ್ರೇಮಾಂಕುರವಾಗಿತ್ತು. ಮುಂದೆ ನಿಂತು ಮದುವೆ ಮಾಡಲು ತನ್ನವರೆಂದು ಯಾರೂ ಇಲ್ಲದ ಸ್ಥಿತಿಯಲ್ಲಿ ಅಸಹಾಯಕಳಾಗಿದ್ದ ಯುವತಿಗೆ ನೆರೆ ಮನೆಯ ಮುಸ್ಲಿಂ ಕುಟುಂಬ ಸಹಾಯಹಸ್ತ ಚಾಚಿದೆ. ಅಕ್ಕಪಕ್ಕದ ಮನೆಗಳಿಂದ ಅಡಿಕೆ ಸೋಗೆಗಳನ್ನು ತಂದು ಚಪ್ಪರ ಹಾಕಿದರು. ಕರವೇಲು ಶಾಲೆ ಎಸ್‌ ಡಿಎಂಸಿ ಅಧ್ಯಕ್ಷ ಲತೀಫ್ ಎಂಬವರ ಮನೆಯಲ್ಲಿ ಮದುಮಗಳನ್ನು ಶೃಂಗರಿಸಿ, ಸಂಪ್ರದಾಯದಂತೆ ವಿವಾಹ ಶಾಸ್ತ್ರ ನೆರವೇರಿಸಲಾಯಿತು. ಮಂಗಲಸೂತ್ರ, ಮದುಮಗಳ ಎರಡು ಜತೆ ವಸ್ತ್ರ ಹಾಗೂ ಮದುವೆ ಅಂಗವಾಗಿ 150 ಅತಿಥಿಗಳಿಗೆ ಊಟದ ವ್ಯವಸ್ಥೆ ಮಾಡಿದರು. ಈ ಎಲ್ಲ ಕಾರ್ಯಗಳಿಗೆ ತಗಲಿದ ವೆಚ್ಚವನ್ನು ಎಸ್‌ಡಿಎಂಸಿ ಅಧ್ಯಕ್ಷ ಲತೀಫ್, ಶಬೀರ್‌ ಕುಂಡಾಜೆ, ಕಬೀರ್‌ ಕುಂಡಾಜೆ, ಅನಿತಾ ಬೀಡಿ ಸಂಸ್ಥೆಯ ಪುತ್ತು ಮೋನು, ಅಶ್ರಫ್ ಭರಿಸಿ ಮದುವೆ ಕಾರ್ಯವನ್ನು ನೆರವೇರಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.