ಸುಳ್ಯಪದವು ಶ್ರೀ ಬ್ರಹ್ಮಬೈದರ್ಕಳ ಕ್ಷೇತ್ರ : ಉಗ್ರಾಣ ಮುಹೂರ್ತ
Team Udayavani, Mar 20, 2019, 10:14 AM IST
ಸುಳ್ಯಪದವು ಶ್ರೀ ಬ್ರಹ್ಮಬೈದಕ೯ಳ ಮತ್ತು ಪರಿವಾರ ದೈವಗಳ ಪುನ:ಪ್ರತಿಷ್ಠಾ ಕಲಶಾಭಿಷೇಕ ಹಾಗೂ ವಾಷಿ೯ಕ ನೇಮೋತ್ಸವದ ಅಂಗವಾಗಿ ಬುಧವಾರ ಉಗ್ರಾಣ ಮುಹೂತ೯ ನಡೆಯಿತು. ಪಡುಮಲೆ ಶ್ರೀ ಕೋಟಿ ಚೆನ್ನಯ ಪ್ರತಿಷ್ಠಾನದ ಅಧ್ಯಕ್ಷ ನಾರಾಯಣ ರೈ ಕುದ್ಕಾಡಿ ಉದ್ಘಾಟಿಸಿದರು. ಗರಡಿಯ ಮುಖ್ಯಸ್ಥ ನಾಕೂರು ದಾಮೋದರ ಮಣಿಯಾಣಿ ಪುನ: ಪ್ರತಿಷ್ಠಾ ಕಲಶೋತ್ಸವ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ರಘುನಾಥ ರೈ ನುಳಿಯಾಲು, ವಿವಿಧ ಸಮಿತಿಯ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್