ಟಂಟಂಗಳಿಗೆ ಪ್ರತ್ಯೇಕ ನಿಲ್ದಾಣ ಒದಗಿಸಿ


Team Udayavani, Jul 18, 2017, 3:05 PM IST

RAI-1.gif

ರಾಯಚೂರು: ನಗರಸಭೆ ಹಾಗೂ ತಾಪಂ ಕಚೇರಿ ಪಕ್ಕದಲ್ಲಿ ಟಂಟಂ ವಾಹನಗಳಿಗೆ ಪ್ರತ್ಯೇಕ ನಿಲ್ದಾಣ ವ್ಯವಸ್ಥೆ ಮಾಡುವಂತೆ
ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಸಂಘದ ಸದಸ್ಯರು ನಗರಸಭೆ ಅಧ್ಯಕ್ಷರಿಗೆ ಸೋಮವಾರ ಮನವಿ ಸಲ್ಲಿಸಿದರು.

ನಗರಕ್ಕೆ ನಿತ್ಯ ಸುತ್ತಲಿನ ಗ್ರಾಮಗಳಿಂದ ನೂರಾರು ಜನ ಆಗಮಿಸುತ್ತಾರೆ. ಸುತ್ತಲಿನ 5-10 ಕಿ.ಮೀ. ವ್ಯಾಪ್ತಿಯ ಗ್ರಾಮಗಳ ಬಹುತೇಕ ಜನರು ಟಂಟಂ ವಾಹನಗಳನ್ನೇ ಅವಲಂಬಿಸಿದ್ದಾರೆ. ಸೂಕ್ತ ಸಾರಿಗೆ ಸೌಕರ್ಯ ಇಲ್ಲದ ಕಾರಣ ಟಂಟಂ ಆಟೋಗಳೇ ಅನಿವಾರ್ಯವಾಗಿವೆ. ಆದರೆ, ಇಲ್ಲಿ ವಾಹನ ನಿಲ್ಲಿಸಲು ಸೂಕ್ತ ನಿಲ್ದಾಣದ ವ್ಯವಸ್ಥೆ ಇಲ್ಲದೇ ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದರು.

ಇಲ್ಲಿ ವಾಹನ ನಿಲ್ಲಿಸಲು ನಗರಸಭೆಯಿಂದ ಅನುಮತಿ ಪಡೆಯಬೇಕು ಎಂದು ಪೊಲೀಸರು ತಾಕೀತು ಮಾಡುತ್ತಿದ್ದಾರೆ. ಟಂಟಂಗಳನ್ನು ಸಾಲ ಮಾಡಿ ಖರೀದಿಸಿ ಉಪಜೀವನ ನಡೆಸುತ್ತಿರುವ ಚಾಲಕರಿಗೆ ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ರಸ್ತೆ ಸುರಕ್ಷತಾ ಹಾಗೂ ನಗರಾಭಿವೃದ್ಧಿ ದೃಷ್ಟಿಯಿಂದ ಟಂಟಂ ಹಾಗೂ ಆಟೋ ರಿಕ್ಷಾಗಳಿಗೆ ಪ್ರತ್ಯೇಕ ನಿಲುಗಡೆಯ ವ್ಯವಸ್ಥೆ
ಮಾಡಲಾಗಿದೆ. ಆದರೆ, ಇಲ್ಲಿ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಗರದ ಸುತ್ತಮುತ್ತಲಿನ ಗ್ರಾಮಗಳಿಂದ ನಾನಾ ಕಾರ್ಯಗಳಿಗೆ ಬರುವ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಟಂಟಂ ಗಾಡಿಗಳಿಗೆ ಪ್ರತ್ಯೇಕ ನಿಲ್ದಾಣಕ್ಕೆ ನಗರಸಭೆ ಪಕ್ಕದಲ್ಲೇ ಅನುಕೂಲ ಮಾಡಬೇಕು ಎಂದು ಮನವಿ ಮಾಡಿದರು. ವೇದಿಕೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಪ್ರಧಾನ ಕಾರ್ಯದರ್ಶಿ ಎನ್‌.ಕೆ.ನಾಗರಾಜ, ಸದಸ್ಯರಾದ ಚಂದ್ರಶೇಖರ ಯಕ್ಲಾಸಪುರ, ಭೀಮಣ್ಣ, ಆರ್‌.ಆಂಜನೇಯ, ರಾಜಶೇಖರ, ಆಟೋ ಚಾಲಕರಾದ ಮಹಾದೇವ, ತಿಮ್ಮಪ್ಪ, ಹುಸೇನಿ, ಚಿನ್ನಿ, ರಾಮಪ್ಪ, ಭೀಮಪ್ಪ, ವೀರೇಶ, ನಾಗರಾಜ, ನರಸಪ್ಪ, ಸುರೇಶ, ಮಹೇಶ, ಅಯ್ಯಪ್ಪ, ಜಂಬಯ್ಯ ಸೇರಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.