ಪಂಚಪೀಠಗಳಿಂದ ಒಗ್ಗೂಡಿಸುವ ಕಾರ್ಯ


Team Udayavani, Sep 4, 2017, 2:43 PM IST

ray-1.jpg

ರಾಯಚೂರು: ಕಿಲ್ಲೆ ಬೃಹನ್ಮಠದ 108 ಸಾವಿರ ದೇವರ ಕೊಳಂಕಿ ಜೀವೈಕ್ಯ ಗುರುಪಾದ ಶಿವಯೋಗಿ
ಶಿವಾಚಾರ್ಯ ಮಹಾಸ್ವಾಮೀಜಿಯ 966ನೇ ಜಯಂತಿ ಪರ್ವ ಸಮಾರಾಧನೆ ನಿಮಿತ್ತ ಹಮ್ಮಿಕೊಂಡ
11ನೇ ವರ್ಷದ ಸದ್ಭಾವನಾ ಪಾದಯಾತ್ರೆಗೆ ರಂಭಾಪುರಿ ಜಗದ್ಗುರು ಶ್ರೀ ಡಾ| ವೀರಸೋಮೇಶ್ವರ
ಭಗವತ್ಪಾದರು ಚಾಲನೆ ನೀಡಿದರು.

ಮಠದ ಆವರಣದಿಂದ ಶುರುವಾದ ಪಲ್ಲಕ್ಕಿ ಜತೆಗೆ ಸದ್ಭಾವನಾ ಪಾದಯಾತ್ರೆ ಪ್ರಮುಖ ರಸ್ತೆಗಳ ಮೂಲಕ ಕೊಳಂಕಿವರೆಗೆ ನಡೆಯಿತು. ಶ್ರೀಮಠದ ನೂರಾರು ಭಕ್ತರು ಸದ್ಭಾವನಾ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುಂಚೆ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದ ರಂಭಾಪುರಿ ಶ್ರೀಗಳು, ಕಿಲ್ಲೆ ಬೃಹನ್ಮಠದಿಂದ
ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಧರ್ಮಜಾಗೃತಿ, ರಾಷ್ಟ್ರಭಕ್ತಿಯನ್ನು ಬೆಳೆಸುವ
ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಜೀವನ ವಿಕಾಸಕ್ಕೆ ಧರ್ಮ ದಿಕ್ಸೂಚಿಯಾಗಿದೆ. ವೀರಶೈವ
ಧರ್ಮದ ಪಂಚಪೀಠಗಳು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ
ಎಂಬ ತತ್ವದಡಿ ಸಮಾಜಮುಖೀಯಾಗಿ ಶ್ರಮಿಸುತ್ತಿವೆ ಎಂದು ನುಡಿದರು.

ಕೆಲವರು ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶಪಡಿಸಲು ಹುನ್ನಾರ ನಡೆಸುತ್ತಿದ್ದಾರೆ. ಹೇಳುವುದು ಒಂದು ಮಾಡುವುದು ಇನ್ನೊಂದು ಎನ್ನುವಂತೆ ಹಲವರು ನಡೆದುಕೊಳ್ಳುತ್ತಿರುವುದೇ ಸಮಾಜದಲ್ಲಿ ಅಶಾಂತಿ ಸ್ಟಷ್ಟಿಗೆ ಕಾರಣವಾಗುತ್ತಿದೆ. ಇಂಥ ವೇಳೆ ಪಂಚಪೀಠಗಳು ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡುತ್ತಿವೆ. ಸ್ವ ಧರ್ಮದಲ್ಲಿ ನಿಷ್ಠೆ, ಪರಧರ್ಮದಲ್ಲಿ ಸಹಿಷ್ಣುತೆ ಬೇಕು. ಅಂದಾಗ ಮಾತ್ರ ಶಾಂತಿ ಸಮೃದ್ಧಿ ಸದಾ ನೆಲೆಸಲು ಸಾಧ್ಯ ಎಂದರು.

ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ನೀಲಗಲ್‌ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಸಾಲೂರು ಗುರುಲಿಂಗ ಜಂಗಮ ಶಿವಾಚಾರ್ಯ, ಸಿದ್ದರಬೆಟ್ಟ ವೀರಭದ್ರ ಶಿವಾಚಾರ್ಯರು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.